ದಾವಣಗೆರೆ | ಪ್ರಚಾರಕ್ಕಾಗಿ ಸಚಿವರನ್ನ ರೇಣುಕಾಚಾರ್ಯ ಭೇಟಿ ಮಾಡುತ್ತಿದ್ದಾರೆ: ಶಾಸಕ ಬಸವರಾಜ್ ಶಿವಗಂಗಾ

Date:

ಹೊನ್ನಾಳಿ ಮಾಜಿ ಶಾಸಕ ರೇಣುಕಾಚಾರ್ಯ ಅವರು ಕಾಂಗ್ರೆಸ್‌ ಸಚಿವರನ್ನ ಭೇಟಿ ಮಾಡುತ್ತಿದ್ದಾರೆ. ಅವರ ಭೇಟಿಗಳು ಕಾಂಗ್ರೆಸ್‌ನ ಸ್ಥಳೀಯ ನಿಷ್ಠಾವಂತ ಕಾರ್ಯಕರ್ತರಿಗೆ ಗೊಂದಲ ಉಂಟಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಸವರಾಜು ಏ ಶಿವಗಂಗಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರೇಣುಕಾಚಾರ್ಯ ಪ್ರಚಾರ ಪ್ರಿಯರು. ಅಧಿಕಾರ ಇರಲಿ ಬಿಡಲಿ ಅವರಿಗೆ ಪ್ರಚಾರಬೇಕು. ಹೀಗಾಗಿ, ಸಚಿವರ ಭೇಟಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಾಕಿಕೊಳ್ಳುತ್ತಿದ್ದಾರೆ. ಕ್ಷೇತ್ರದ ಸಮಸ್ಯೆಗಳ ನೆಪದಲ್ಲಿ ಸಚಿವರುಗಳನ್ನು ಭೇಟಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ವಿರೋಧ ಪಕ್ಷದ ನಾಯಕರನ್ನೇ ಆಯ್ಕೆ ಮಾಡದ ಬಿಜೆಪಿ ನಾವಿಕನಿಲ್ಲದ ದೋಣಿಯಾಗಿದೆ. ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳಲು ರೇಣುಕಾಚಾರ್ಯ ಮುಂದಾಗುತ್ತಿದ್ದಾರೆ. ಇಂಥವರಿಗೆ ಕಾಂಗ್ರೆಸ್‌ ಸಚಿವರು ಪ್ರಾಮುಖ್ಯತೆ ನೀಡಬಾರದು. ಕಾಂಗ್ರೆಸ್‌ ಶಾಸಕರಿಗೆ ಸಚಿವರನ್ನ ಭೇಟಿ ಮಾಡಲು ಅವಕಾಶ ಸಿಗುತ್ತಿಲ್ಲ. ಕೊನೆ ಪಕ್ಷ ಸಚಿವರುಗಳಿಗೆ ಫೋನ್ ಕರೆ ಮಾಡಿದರೂ ರೆಸ್ಪಾನ್ಸ್ ಮಾಡುತ್ತಿಲ್ಲ. ಆದರೆ ವಿರೋಧ ಪಕ್ಷದ ಮಾಜಿ ಶಾಸಕರಿಗೆ ಸಚಿವರ ಭೇಟಿಗೆ ಅವಕಾಶ ಸಿಗುತ್ತಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೇಣುಕಾಚಾರ್ಯ ಸಚಿವರನ್ನ ಭೇಟಿ ಮಾಡಿರುವ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಪ್ರಚಾರ ಪಡೆಯುತ್ತಿರುವುದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಿಗೆ ಗೊಂದಲ ಉಂಟಾಗಿದೆ. ಇಂಥವರಿಗೆ ಕಾಂಗ್ರೆಸ್ ನಾಯಕರು ಪ್ರಾಮುಖ್ಯತೆ ಕೊಡುವ ಅವಶ್ಯಕತೆ ಇಲ್ಲ” ಎಂದು ಅವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...