ದಾವಣಗೆರೆ | ಸಿದ್ಧಗಂಗಾ ಶ್ರೀಗಳ ತ್ರಿವಿಧ ದಾಸೋಹ ಮಾನವ ಕುಲಕ್ಕೆ ಮಾದರಿ: ಜಯಮೃತ್ಯುಂಜಯ ಶ್ರೀ

Date:

ತುಮಕೂರಿನ ಸಿದ್ಧಗಂಗಾ ಮಠದ ನಡೆದಾಡುವ ದೇವರು ಶ್ರೀ ಶಿವಕುಮಾರ ಶ್ರೀಗಳ ತ್ರಿವಿಧ ದಾಸೋಹ, ಅವರ ಆದರ್ಶ ಜೀವನ ಇಡೀ ಮಾನವ ಕುಲಕ್ಕೆ ಆದರ್ಶಪ್ರಾಯವಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳು ತಿಳಿಸಿದರು.

ದಾವಣಗೆರೆ ನಗರದ ಕೊಂಡಜ್ಜಿ ರಸ್ತೆಯ ಶ್ರೀ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಶಿವಕುಮಾರ ಶ್ರೀಗಳ ಆರನೇ ವರ್ಷದ ಸ್ಮರಣೋತ್ಸವ, ಪುತ್ಥಳಿ ಅನಾವರಣ ಹಾಗೂ ದಾಸೋಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಸಮಾಜದಲ್ಲಿ ವಿವಿಧ ಪೀಠದ ಶ್ರೀಗಳಿಗೆ, ಶರಣರಿಗೆ ಗೌರವ ಮರ್ಯಾದೆಗಳು ದೊರೆಯುತ್ತಿದೆ ಎಂದರೆ ಅದಕ್ಕೆ ತ್ರಿವಿಧ ದಾಸೋಹಿ ಎಂದೇ ಪ್ರಸಿದ್ಧಿ ಹೊಂದಿದ್ದ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಶ್ರೀಗಳು ಮಾಡಿದ ಸೇವೆ ಹಾಗೂ ಅವರು ಹಾಕಿಕೊಟ್ಟ ಜೀವನ ಮಾರ್ಗವೇ ಕಾರಣ ಎಂದು ಅಭಿಪ್ರಾಯಪಟ್ಟರು.

WhatsApp Image 2025 01 21 at 6.24.10 PM 1

ಕಾರ್ಯಕ್ರಮದಲ್ಲಿ ದಾವಣಗೆರೆ ವಿರಕ್ತಪೀಠದ ಬಸವಕುಮಾರ ಸ್ವಾಮೀಜಿ, ಚನ್ನಗಿರಿ ಹಿರೇಮಠದ ಕೇದಾರಲಿಂಗ ಶಿವಾಚಾರ್ಯ ಸ್ವಾಮೀಜಿಗಳು, ಮರುಳ ಶಂಕರ ಗುರುಪೀಠದ ಸಿದ್ದ ಬಸವ ಕಬೀರ ಶ್ರೀಗಳು, ಚಿತ್ರದುರ್ಗ ಐಮಂಗಲದ ಹರಳಯ್ಯ ಪೀಠದ ಶ್ರೀ ಬಸವ ಹರಳಯ್ಯ ಶ್ರೀಗಳು, ಬೆಂಗಳೂರಿನ ಸರ್ವಧರ್ಮ ಸಮನ್ವಯಪೀಠದ ಸಂಗಮಾನಂದ ಶ್ರೀಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ದಾವಣಗೆರೆ | ಜ. 30ರಂದು ದೇಶಕ್ಕಾಗಿ ಮಡಿದ ಹುತಾತ್ಮರ ನೆನಪಿನ ದಿನಾಚರಣೆ

ಮಾಜಿ ಸಂಸದ ಜಿ ಎಂ ಸಿದ್ದೇಶ್ವರ, ಮಾಜಿ ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಯಶವಂತ ರಾವ್ ಜಾಧವ್, ಕಾಂಗ್ರೆಸ್ ಮುಖಂಡ ಬಕ್ಕೇಶ್, ದೂಡಾ ಸದಸ್ಯ ವಾಣಿ ಬಕ್ಕೇಶ್, ಬಿಜೆಪಿ ಮುಖಂಡ ಪುಲಾಯ್, ನವೀನ್ ಕುಮಾರ್, ಮಂಜುನಾಥ್ ಪಿಬಿ, ವೀರೇಶ್ ಹೆಚ್ ಎಸ್, ಜೆಎಚ್ ಪಟೇಲ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮುಸ್ತಫಾ, ದಾವಣಗೆರೆಯ ಸಿದ್ಧಗಂಗಾ ಶಿವಕುಮಾರ ಸರ್ಕಲ್ ಯುವಕರ ಸಂಘದ ಅಧ್ಯಕ್ಷ ಶಂಕರ್ ಶಿರೇಕರ್, ಸಮಿತಿಯ ಸದಸ್ಯರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

WhatsApp Image 2025 01 21 at 6.24.11 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...