ದಾವಣಗೆರೆ | ಯಶಸ್ವಿಯಾಗಿ ಸಮಾರೋಪಗೊಂಡ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಮಟ್ಟದ ಸಮಾವೇಶ

Date:

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ಫೆಬ್ರವರಿ 22-23 ರಂದು ದಾವಣಗೆರೆಯ ತಾಜ್ ಪ್ಯಾಲೇಸ್‌ನಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಕಾರ್ಯಕರ್ತರ ಸಮಾವೇಶವು ಯಶಸ್ವಿಯಾಗಿ ಸಮಾರೋಪಗೊಂಡಿತು.

ಈ ಸಮಾವೇಶದಲ್ಲಿ ಉದ್ಯಮಶೀಲತೆ, ಸಾಮಾಜಿಕ ಜಾಲತಾಣಗಳ ಪ್ರಭಾವ, ಪರಿಸರ ಸಂರಕ್ಷಣೆ, ನಾಯಕತ್ವ ತರಬೇತಿ ಸೇರಿದಂತೆ ಹಲವಾರು ಕಾರ್ಯಾಗಾರಗಳು ಜರುಗಿದವು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ, ಜಾತಿ ಕ್ರೌರ್ಯದಿಂದ ಪೀಡಿತ ಸಮುದಾಯದ ಯಥಾರ್ಥವನ್ನು ಕಣ್ತುಂಬಿಕೊಳ್ಳುವಂತಾದ ಮೂಗೇಟು ಕನ್ನಡ ನಾಟಕ ಪ್ರದರ್ಶನವಾಯಿತು.

ಈ ಎರಡು ದಿನಗಳ ಅವಧಿಯಲ್ಲಿ ನಡೆದ ಯೂತ್ ಎಕ್ಸ್ಪೋ ವಿಶೇಷ ಆಕರ್ಷಣೆಯಾಗಿತ್ತು. ದೆಹಲಿಯಿಂದ ಆಗಮಿಸಿದ್ದ ಖ್ಯಾತ ಗಾಯಕ ಹೈದರ್ ಸೈಫ್ ಅವರು ಮನಮುಟ್ಟುವ ಗಾಯನ ಕಾರ್ಯಕ್ರಮ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಮೂಲೆಮೂಲೆಗಳಿಂದ ಆಗಮಿಸಿದ್ದ ಯುವ ಕಾರ್ಯಕರ್ತರಿಗೆ ಜಮಾಅತೆ ಇಸ್ಲಾಮಿ ಹಿಂದ್ ಉಪಾಧ್ಯಕ್ಷರಾದ ಜನಾಬ್ ಎಸ್. ಅಮೀನುಲ್ ಹಸನ್, ಜೆಐಎಚ್ ರಾಜ್ಯಾಧ್ಯಕ್ಷ ಡಾ. ಸಾದ್ ಬೆಳಗಾಮಿ, ಜೆಐಎಚ್ ರಾಜ್ಯ ಕಾರ್ಯದರ್ಶಿ ಡಾ. ತಾಹಾ ಮತೀನ್, ಹಾಗೂ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ರಾಜ್ಯಾಧ್ಯಕ್ಷರಾದ ಲಬೀದ್ ಶಾಫಿ ಅವರು ಯುವಕರಿಗೆ ಮಾರ್ಗದರ್ಶನ ನೀಡಿದರು.

ಇದನ್ನು ಓದಿದ್ದೀರಾ? ಫೆ.26ರಂದು ರಾಜಧಾನಿಯಲ್ಲಿ ಸಂಭ್ರಮದಿಂದ ನಡೆಯಲಿದೆ ಬೆಂಗಳೂರು ಬ್ಯಾರಿಗಳ ‘ಬ್ಯಾರಿ ಕೂಟ’

ಸಮಾವೇಶದಲ್ಲಿ ಹಲವು ವಿಷಯಗಳ ಮೇಲೆ ಚರ್ಚೆಗಳು ನಡೆಯಿತು ಹಾಗೂ ವಿವಿಧ ಕ್ಷೇತ್ರದ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

WhatsApp Image 2025 02 25 at 2.13.32 PM 1
WhatsApp Image 2025 02 25 at 2.13.32 PM
WhatsApp Image 2025 02 25 at 2.13.29 PM
WhatsApp Image 2025 02 25 at 2.16.09 PM
WhatsApp Image 2025 02 25 at 2.13.28 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...