ಉಡುಪಿ | ಆಟೋಚಾಲಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ !

Date:

ಜೀವನದಲ್ಲಿ ಜುಗುಪ್ಸೆಗೊಂಡ ಆಟೋಚಾಲಕರೊಬ್ಬರು ಅಂಗಡಿ ಕೋಣೆಗಳೊಳಗಿನ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಮಣಿಪಾಲ ದಶರಥನಗರದಲ್ಲಿ ನಡೆದಿದೆ.

ವ್ಯಕ್ತಿ ಆತ್ಮಹತ್ಯೆಗೈದು ನಾಲ್ಕು ದಿನಗಳು ಕಳೆದಿರವ ಶಂಕೆ ವ್ಯಕ್ತವಾಗಿದೆ. ಶವ ಕೊಳೆತು ಪರಿಸರದಲ್ಲಿ ವಾಸನೆ ಹಬ್ಬಿದರಿಂದ ಘಟನೆ ಸಾರ್ವಜನಿಕರ ಗಮನಕ್ಕೆ ಬಂದಿದೆ. ಮೃತ ಆಟೋಚಾಲಕ ಮಂಜುನಾಥ್ ಕಾಮತ್ (45 ವ) ಎಂದು ತಿಳಿದು ಬಂದಿದೆ. ಮಣಿಪಾಲ ಪೋಲಿಸ್ ಠಾಣೆಯ ಎ ಎಸ್ ಐ ವಾಮನ, ಶ್ರವಣ ಕಾನೂನು ಪ್ರಕ್ರಿಯೆ ನಡೆಸಿದರು. ಮಣಿಪಾಲದ ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿದ್ದು ಪರಿಶೀಲಿಸಿದರು. ಕಳೇಬರವನ್ನು ಕೆಳಗಿಳಿಸಿ ಕೆ.ಎಂ.ಸಿ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರು ನೆರವಾದರು.

ಆತ್ಮಹತ್ಯೆ ಪರಿಹಾರವಲ್ಲ 5 4
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...