ಬಳ್ಳಾರಿ | ಕಲಬೆರಕೆ ವಸ್ತು ಮಾರಾಟಗಾರರ ವಿರುದ್ಧ ಕ್ರಮಕ್ಕೆ ಆಗ್ರಹ

Date:

  • ಬಳ್ಳಾರಿ ಜಿಲ್ಲಾದ್ಯಂತ ನಕಲಿ ಪ್ರಾಡಕ್ಟ್ ಗಳ ಹಾವಳಿ ಹೆಚ್ಚಾಗಿದೆ
  • ಗ್ರಾಹಕರು ಮೋಸ ಹೋಗುವುದು ತಪ್ಪಿಸುವಂತೆ ವಿತರಕರ ಸಂಘ ಒತ್ತಾ

ಬಳ್ಳಾರಿ ಜಿಲ್ಲೆಯಲ್ಲಿ ಗ್ರಾಹಕರಿಗೆ ಕಲಬೆರಕೆ ಮತ್ತು ನಕಲಿ ಪ್ರಾಡಕ್ಟ್ ಗಳನ್ನು ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಳ್ಳಾರಿ ಜಿಲ್ಲಾ ವಿತರಕರ ಸಂಘದ ಅಧ್ಯಕ್ಷ ಕಿಶೋರ್ ಬಾಬು  ಆಗ್ರಹಿಸಿದರು.

ನಗರದ ಪತ್ರಿಕಾಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ ಅವರು, “ಇತ್ತೀಚೆಗೆ ಬಳ್ಳಾರಿಯಲ್ಲಿ
ನಕಲಿ ಪ್ರಾಡಕ್ಟ್  ಮಾರಾಟ ಹಾವಳಿ ಹೆಚ್ಚಾಗಿದೆ, ಗ್ರಾಹಕರು ಮೋಸ ಹೋಗುವುದನ್ನು ತಪ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು. ಕ್ಲಿನಿಕ್ ಪ್ಲಸ್ ಶಾಂಪೂ, ಮೈಸೂರು ಸ್ಯಾಂಡಲ್ ಸೇರಿದಂತೆ ಮುಂತಾದ ನಕಲಿ ಪ್ರಾಡಕ್ಟ್ ಗಳು ಮಾರಾಟ ದಂಧೆ ನಡೆಯುತ್ತಿದೆ. ರಾಜಲಕ್ಷ್ಮಿ ಅಂಗಡಿಯಲ್ಲಿ ನಕಲಿ ಪ್ಯಾರಾಚೂಟ್ ಎಣ್ಣೆ ಮಾರಾಟ ವೇಳೆ ಸಿಕ್ಕಿಬಿದ್ದ ಅಂಗಡಿಯ ಮಾಲೀಕ ದಿನೇಶ್ ವಿರುದ್ಧ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ” ಎಂದು ತಿಳಿಸಿದರು.

“ಜಿಲ್ಲಾ ವಿತರಕರ ಸಂಘದ ಮುಖಂಡ ಮರೇಗೌಡ ನಕಲಿ ಪ್ರಾಡಕ್ಟ್ ಖರೀದಿಸಿ ಕಡಿಮೆ ಬೆಲೆಗೆ ವಸ್ತುಗಳನ್ನು ಮಾರಾಟ ಮಾಡುತ್ತಾರೆ.ಜಿ ಎಸ್ ಟಿ ತೆರಿಗೆ ಪಾವತಿ ಮಾಡುವುದಿಲ್ಲ. ಗ್ರಾಹಕರು ಕಡಿಮೆ ದರದಲ್ಲಿ ಸಿಗುವ ವಸ್ತುಗಳನ್ನು ಖರೀದಿಗೆ ಮುಂದಾಗುತ್ತಾರೆ.ಇದರಿಂದ ಗ್ರಾಹಕರು ಮೋಸ ಹೋಗುವುದು ಸಾಮಾನ್ಯವಾಗಿದೆ” ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪತ್ರಿಕಾಗೋಷ್ಠಿಯಲ್ಲಿ ಗಿರಿರಾಜ್ ವಿಕ್ರಂ ಸಿಂಹ, ಸಂತೋಷ, ಎರಿಸ್ವಾಮಿ ಸೋಮಶೇಖರ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...