ಮಾವಿನ ಹಣ್ಣಿಗೆ ಬಂಪರ್ ಬೆಲೆ ಇದ್ದರೂ ಮಳೆ ಗಾಳಿಯ ಆತಂಕದಲ್ಲಿ ರೈತರು!

Date:

ಈ ವರ್ಷದ ಮಾವಿನ ಹಣ್ಣಿನ ಸೀಜ಼ನ್ ಶುರುವಾಗಿದ್ದು, ವಿವಿಧ ತಳಿಯ ಮಾವಿನ ಹಣ್ಣುಗಳು ಮಾರುಕಟ್ಟೆಗೆ ಬರಲು ಪ್ರಾರಂಭಿಸಿವೆ. ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿಗೆ ಬೆಲೆ ಇದ್ದರೂ ಕೂಡ ಮಳೆ ಗಾಳಿಯಿಂದಾಗಿ ಮಾವಿನ ಹಣ್ಣಿನ ಹೂವುಗಳು ಉದುರುತ್ತವೆಂಬ ಆತಂಕದಲ್ಲಿ ರೈತರು ಕೊರಗುವಂತಾಗಿದೆ.

ವಾರಗಳ ಹಿಂದೆ ಸುರಿದ ಮಳೆ ಗಾಳಿಯಿಂದ ಮಾವಿನ ಹೂವುಗಳು ಉದುರಿವೆ. ಇದರಿಂದ ಸ್ವಲ್ಪಮಟ್ಟಿಗೆ ಹಣ್ಣಿನ ಇಳುವರಿ ಕಡಿಮೆಯಾಗಿದೆ.

ರಾಮದುರ್ಗ ತಾಲೂಕಿನ ಹಣ್ಣು ಬೆಳೆಗಾರ ಫಕೀರಪ್ಪ ಈ ದಿನ.ಕಾಮ್ನೊಂದಿಗೆ ಮಾತನಾಡಿ, “ಈ ವರ್ಷ ಮಾವಿನ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಒಳ್ಳೆಯ ಬೆಲೆಯಿದೆ. ನಾವು ಒಂದು ಎಕರೆಯಲ್ಲಿ ಮಾವಿನ ಹಣ್ಣಿನ ಮರಗಳನ್ನು ಬೆಳೆಸಿದ್ದು, ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದೇವೆ. ಆದರೆ ವಾರದ ಹಿಂದಿನ ಮಳೆ ಗಾಳಿಯಿಂದ ಹೂವುಗಳು ಉದುರಿದ್ದರಿಂದ ಸ್ವಲ್ಪಮಟ್ಟಿಗೆ ಹಾನಿಯಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಥಣಿ ತಾಲೂಕಿನ ಕುಲಹಳ್ಳಿ ಗ್ರಾಮದ ಮಾವಿನ ಬೆಳೆಗಾರ ಅಡಿವೆಪ್ಪ ಮಾತನಾಡಿ, “ಮಾವಿನ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆಯಿದೆ. ಮಾವಿನ ಹಣ್ಣುಗಳು ಅವುಗಳ ತಳಿಗಳ ಮೇಲೆ ಅವುಗಳ ಬೆಲೆ ನಿಗದಿಯಾಗುತ್ತದೆ. ಕೆಲವು ಹಣ್ಣುಗಳಿಗೆ ಒಂದು ಕೆಜಿಗೆ ₹80 ರಿಂದ ₹100 ಇದ್ದರೆ, ಇನ್ನೂ ಕೆಲವು ಹಣ್ಣುಗಳಿಗೆ ₹150ರಿಂದ ₹180ರವರೆಗೆ ಬೆಲೆ ಇದೆ. ಅಪೂಸ್ ಮಾವಿನ ಹಣ್ಣಿಗೆ ₹250ರಿಂದ ₹300ರವರೆಗೆ ಬೆಲೆಯಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು; ಸಿಂಧಗಿಯ 26 ಗ್ರಾಮಗಳಿಗೆ ಅನುಕೂಲ

ಮಾವಿನ ಹಣ್ಣಿನ ಮಾರಾಟಗಾರ ಅನಿಲ ಮಾತನಾಡಿ, “ರೈತರು ಬೆಳೆದ ಮಾವಿನ ಹಣ್ಣುಗಳ ಸಾಗಾಟವು ಸ್ವಲ್ಪ ಕಷ್ಟವಿದೆ ಮತ್ತು ಮಾವಿನ ಹಣ್ಣಿಗೆ ಬೇಡಿಕೆಯೂ ಇದೆ. ಕೆಲವು ಸಾರಿ ಮಾವಿನ ಹಣ್ಣುಗಳ ಮಾರಟವಾಗಿದ್ದಿದ್ದರೆ ಹಾನಿಯಾಗುತ್ತವೆ. ಉತ್ತಮ ಬೇಡಿಕೆ ಇರುವುದರಿಂದ ಆತಂಕವಿಲ್ಲ” ಎಂದು ತಿಳಿಸಿದರು

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...