ದಾವಣಗೆರೆ | ಮಾದಿಗ ಯುವಕನಿಗೆ ಹಲ್ಲೆ; ಕ್ರಮಕ್ಕೆ ದಸಂಸ ಆಗ್ರಹ

Date:

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಮಾದಿಗ ಯುವಕ ಮಾರುತಿ ಎಂಬಾತ ಜೆಸಿಬಿ ಚಾಲಕನಾಗಿದ್ದು, ಕೆಲಸದ ನಿಮಿತ್ತ ಗೊಲ್ಲರಹಟ್ಟಿ ಒಳಗೆ ಪ್ರವೇಶ ಮಾಡಿರುವುದನ್ನು ವಿರೋಧಿಸಿ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲು ಒತ್ತಾಯಿಸಿ ಚನ್ನಗಿರಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು.

ದಾವಣಗೆರೆ ಜಿಲ್ಲೆ ಚನ್ನಗಿರಿ ಪಟ್ಟಣದಲ್ಲಿ ದಸಂಸ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಲಿದರು.

ಮಾದಿಗ ಸಮಾಜದ ಮಾರುತಿ ಎಂಬ ಯುವಕ ಜೆಸಿಬಿ ಚಾಲಕನಾಗಿದ್ದು, ಕೆಲಸದ ನಿಮಿತ್ತ ಗ್ರಾಮಕ್ಕೆ ಪ್ರವೇಶ ಮಾಡಿದ್ದಾರೆ. ಒಂದು ಸಮುದಾಯದವರು ಜಾತಿಯನ್ನು ಕೇಳಿದಾಗ ಆ ಯುವಕ ಮಾದಿಗ ಜಾತಿಯವರು ಎಂದು ಹೇಳಿದ್ದಾರೆ. ಗ್ರಾಮದ ಕೆಲವು ವ್ಯಕ್ತಿಗಳು ಮಾದಿಗರು ಒಳಗೆ ಬರಬಾರದು ಎಂದು ಮನಸ್ಸೋ ಇಚ್ಛೆ ತಳಿಸಿದ್ದಾರೆ. ಅವರ ತಾಯಿಯನ್ನು ಕರೆಸಿ ಅವರಿಗೂ ಹೀನ-ಮಾನವಾಗಿ ನಿಂದಿಸಿ, ₹20,000 ಸಾವಿರ ದಂಡ ವಿಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯನಗರ | ಫೆ.2ರಿಂದ 4ರವರೆಗೆ ಹಂಪಿ ಉತ್ಸವ; ಜಿಲ್ಲಾಡಳಿತ ಸಿದ್ಧತೆ

“ಮಾದಿಗ ಜನಾಂಗದ ಮಾರುತಿ ಮೇಲೆ ಹಲ್ಲೆ ಖಂಡಿಸಿ ಹಲ್ಲೆಕೋರರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಗಡಿಪಾರು ಮಾಡಬೇಕು. ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ರಕ್ಷಣೆ ನೀಡಬೇಕು” ಎಂದು ಪ್ರತಿಭಟನೆ ನಡೆಸಿ ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.

ಡಿಎಸ್ಎಸ್ ತಾಲೂಕು ಸಂಚಾಲಕ ಚಿತ್ರಲಿಂಗಪ್ಪ ಗಾಂಧಿನಗರ ಉಮಾಪತಿ, ರಂಗನಾಥ್, ಹರೀಶ್ ಮಂಜುನಾಥ ಮಂಜಣ್ಣ ಚಿರಂಜೀವಿ ಹಿರೇಗಂಗೂರು, ಕುಬೇಂದ್ರ, ಸ್ವಾಮಿ, ಹಾಲೇಶ್, ರಮೇಶ್, ತಿಪ್ಪೇಶ್, ಶಿವಣ್ಣ, ಶಿವು, ಮಂಜುನಾಥ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...