ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

Date:

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬ ಆಚರಿಸಿದರು.

1003938976
ನಗರದ ಪಿಬಿ ರಸ್ತೆಯಲ್ಲಿ ಪ್ರಾರ್ಥನೆ

ದಾವಣಗೆರೆ ನಗರದಲ್ಲಿ ಪ್ರಾರ್ಥನೆ ಸಲ್ಲಿಸಲು ಮಕ್ಕಳು, ಬಂಧು-ಬಾಂಧವರೊಂದಿಗೆ ಆಗಮಿಸಿ ದಾವಣಗೆರೆ ಹಳೇ ಪಿಬಿ ರಸ್ತೆಯ ರೇಣುಕಾ ಮಂದಿರದ ಮುಂಭಾಗದಿಂದ ಕೋರ್ಟ್ ವೃತ್ತದವರೆಗೆ ಎರಡೂ ಬದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

1003938975

ಬೆಳಗಿನಿಂದಲೇ ಆಗಮಿಸಿದ ಸಾವಿರಾರು ಮುಸ್ಲಿಮರು ಪ್ರಾರ್ಥನೆ ಸಲ್ಲಿಸಲು ಚಾಪೆ, ಬಟ್ಟೆ, ಹೊದಿಕೆ ಹಾಸಿ ಪ್ರಾರ್ಥನೆ ಸಲ್ಲಿಸಿದರು. ಪೊಲೀಸರು ಬಿಗಿ ಭದ್ರತೆ ಒದಗಿಸಿ ಪ್ರಾರ್ಥನೆಗೆ ಅವಕಾಶ ಮಾಡಿಕೊಟ್ಟರು. ಪ್ರಾರ್ಥನೆ ಬಳಿಕ ಶುಭಾಶಯ ವಿನಿಮಯ ಹಾಗೂ ಸಿಹಿ ಹಂಚಿ ಸಂಭ್ರಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003939092

ರಂಜಾನ್ ಆಚರಣೆ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ಉಪವಾಸ ಆಚರಿಸುವ ಮುಸ್ಲಿಂರು ಈದ್ ಉಲ್ ಫಿತುರ್ ಹಿಂದಿನ ದಿನ ಚಂದ್ರದರ್ಶನದೊಂದಿಗೆ ಉಪವಾಸ ಅಂತ್ಯ ಗೊಳಿಸುತ್ತಾರೆ. ಹಬ್ಬದ ದಿನ ಪ್ರಾರ್ಥನೆ ಸಂಜೆ ಸಲ್ಲಿಸಿ ಝಕಾತ್ ನೀಡುತ್ತಾರೆ. ಝಕಾತ್ ಎಂದರೆ ಪ್ರತಿ ಮುಸ್ಲಿಮನು ರಂಜಾನ್ ನಲ್ಲಿ ತಮ್ಮ ದುಡಿಮೆ ಅಥವಾ ಸಂಪತ್ತಿನಲ್ಲಿ ಒಂದಷ್ಟು ಭಾಗವನ್ನು ಅಸಹಾಯಕ, ನಿರ್ಗತಿಕ, ಬಡವರ್ಗದ ಜನತೆಗೆ ಆಹಾರ, ಬಟ್ಟೆ, ಹಣ್ಣು ಹಂಪಲು ಸೇರಿದಂತೆ ಹಲವು ವಿಧಾನಗಳಲ್ಲಿ ದಾನ ನೀಡುವ ಮೂಲಕ ಅವರಿಗೆ ವಿವಿಧ ರೀತಿಯಲ್ಲಿ ನೆರವಾಗುವ ಸಹಾಯ ಮಾಡುವ ಪ್ರಕ್ರಿಯೆಯ ವಿಶಿಷ್ಟ ಆಚರಣೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಂಜಾನ್ ಪ್ರಾರ್ಥನೆ ವೇಳೆ ಈದ್ಗಾ ಮೈದಾನದಲ್ಲಿ ಹೆಜ್ಜೇನು ದಾಳಿ

ಸಮಾಜದಲ್ಲಿ ಸಮಾನತೆ ಮತ್ತು ಸಹಾನುಭೂತಿ ಬೆಳೆಸುವುದು ಝಕಾತ್ ಆಚರಣೆಯ ಮುಖ್ಯ ಉದ್ದೇಶ. ಮನುಷ್ಯನ ಕೆಟ್ಟ ಚಟಗಳು, ಕೋಪ, ಸುಳ್ಳು ಇತ್ಯಾದಿಗಳನ್ನು ದೂರವಿಟ್ಟು ಸತ್ಯ ಮತ್ತು ಶಾಂತಿಯನ್ನು ಪಾಲಿಸುವಂತೆ ಮಾಡುವುದು ರಂಜಾನ್ ಆಚರಣೆ ಉದ್ದೇಶವಾಗಿದೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...