ದಾವಣಗೆರೆ | ನಟ ಅಹಿಂಸಾ ಚೇತನ್ ರ ಸಮಾನತೆಯ ಸಭೆ, ಪಾಲ್ಗೊಳ್ಳಲು ಸಮಾನ ಮನಸ್ಕರಿಗೆ ಆಹ್ವಾನ.

Date:

ದಾವಣಗೆರೆ ಜಿಲ್ಲೆಯ ಹರಿಹರದ ಪ್ರವಾಸಿ ಮಂದಿರದಲ್ಲಿ ಮೇ 29 ರಂದು ರಂದು ರಾತ್ರಿ 8ಗಂಟೆಗೆ ನಟ ಅಹಿಂಸಾ ಚೇತನ್ ರ ಸಮಾನತೆಯ ಸಭೆ ಆಯೋಜಿಸಲಾಗಿದ್ದು, ಸಮಾನತೆಯ ಆಶಯವುಳ್ಳ ಹರಿಹರದ ಎಲ್ಲಾ ನಾಗರಿಕರು, ಸಮಾನ ಮನಸ್ಕರು ಭಾಗವಹಿಸಿ ವಿಷಯ ಚರ್ಚೆಯಲ್ಲಿ ಪಾಲ್ಗೊಂಡು ವಿಚಾರಗಳನ್ನು ಹಂಚಿಕೊಳ್ಳಲು ದಸಂಸ ಸಂಚಾಲಕ ಮಹಾಂತೇಶ ಕರೆ ನೀಡಿದ್ದಾರೆ.

1002057947
ದಾವಣಗೆರೆ ಹರಿಹರ ಮಾಯಕೊಂಡ, ಜಗಳೂರಿನಲ್ಲಿ ಸಮಾನತೆ ಸಭೆಗಳು

ಸಮಾನತೆ ಮತ್ತು ಸಾಮರಸ್ಯಕ್ಕಾಗಿ ಜನರನ್ನು ಒಗ್ಗೂಡಿಸಲು ಸಮಾನತೆಯ ಸಭೆಗಳನ್ನು ರಾಜ್ಯಾದ್ಯಂತ ಆಯೋಜಿಸುತ್ತಿರುವ ನಟ ಅಹಿಂಸಾ ಚೇತನ್,  ಇದೇ ಮೇ 29ರಂದು ದಾವಣಗೆರೆ ಮತ್ತು ಜಿಲ್ಲೆಯ ಹರಿಹರ, ಮಾಯಕೊಂಡ, ಜಗಳೂರಿನಲ್ಲಿ ಸಮಾನತೆ ಸಭೆಗಳನ್ನು ನೆಡೆಸುತ್ತಿದ್ದು, ಸಮಾನ ಮನಸ್ಕರು ಅಲ್ಲಿನ ನಗರದ ಸರ್ಕೀಟ್ ಹೌಸ್, ಪ್ರವಾಸಿ ಮಂದಿರದಲ್ಲಿ ಭಾಗವಹಿಸಲು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪರಿಶಿಷ್ಟ ಜಾತಿ ಗಣತಿ ಶೇ.100ರಷ್ಟು ‌ಸಾಧನೆಯ ಹೆಗ್ಗಳಿಕೆ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ 30ರಂದು ದಾವಣಗೆರೆಯಲ್ಲಿ ಬೆಳಿಗ್ಗೆ 10ಕ್ಕೆ, ಮಾಯಕೊಂಡದಲ್ಲಿ ಮಧ್ಯಾಹ್ನ 1ಕ್ಕೆ ಮತ್ತು ಜಗಳೂರಿನಲ್ಲಿ  ಸಂಜೆ 5ಕ್ಕೆ ಸರಣಿ ಸಮಾನತೆಯ ಸಭೆಗಳನ್ನು ಆಯೋಜಿಸಲಾಗಿದೆ.‌ ಆಯಾ ಪ್ರದೇಶದ ಸಮಾನ ಮನಸ್ಕರು ಸೇರಿ ಸಮಸಮಾಜದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಲಾಗಿದೆ.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...