ದಾವಣಗೆರೆ | ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಹಾಗೂ ದಲಿತ ಸಂಘರ್ಷ ಸಮಿತಿಯ ಗ್ರಾಮ ಶಾಖೆ ಉದ್ಘಾಟನೆ.

Date:

ವಿಶ್ವರತ್ನ ಸಂವಿಧಾನ ಶಿಲ್ಪಿ ಬಾಬಸಾಹೇಬ್ ಡಾ|| ಬಿ.ಆರ್. ಅಂಬೇಡ್ಕರ್‌ರವರ 134ನೇ ಜಯಂತೋತ್ಸವ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಪ್ರೊ.ಕೃಷ್ಣಪ್ಪ) ಗ್ರಾಮ ಶಾಖೆ ಉದ್ಘಾಟನೆ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ವಡ್ನಾಳ್ ಗ್ರಾಮದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸಂಚಾಲಕ ಮಂಜುನಾಥ್ ಕುಂದವಾಡ, “ಪ್ರೊ. ಬಿ ಕೃಷ್ಣಪ್ಪನವರು ಹಳ್ಳಿ ಹಳ್ಳಿಗಳಲ್ಲಿ ಸಂಚರಿಸಿ ದೀನ ದಲಿತರ ಶೋಷಣೆಗೊಳಗಾದವರ ದೀನದಲಿತರ, ಮಹಿಳೆಯರ , ಬಡವರ ಏಳಿಗೆಗಾಗಿ ದಲಿತ ಸಂಘರ್ಷ ಸಮಿತಿ ಸ್ಥಾಪಿಸಿದರು. ಇಂದು ಈ ಚಳುವಳಿಯ ಹಳ್ಳಿ ಹಳ್ಳಿಗಳಲ್ಲಿ ತಲುಪಿ ಸಮಾನತೆಗಾಗಿ, ಶೋಷಿತರ ಅಭಿವೃದ್ಧಿಗಾಗಿ, ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡುತ್ತಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ‘ಸರ್ವರಿಗೂ ಸಮ ಬಾಳು, ಸಮಪಾಲು’ ಎನ್ನುವ ಘೋಷವಾಕ್ಯದೊಂದಿಗೆ ಸಮಾನತೆಯನ್ನು ನೀಡಿದರು” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನೀರಿನ ಗುಣಮಟ್ಟ ಪರೀಕ್ಷಿಸಿ, ಕಲುಷಿತವಿದ್ದರೆ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ನೀಡಿ; ಸಚಿವ ಈಶ್ವರ ಖಂಡ್ರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನ ರಚನೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಸೇರಿ 7 ಜನರಿದ್ದರೂ ಕೂಡ ಅಂಬೇಡ್ಕರ್ ರನ್ನು ಹೊರತುಪಡಿಸಿ ಉಳಿದ ಆರು ಜನ ಇದರ ಬಗ್ಗೆ ಹೆಚ್ಚಿನ ಕೆಲಸ ಮಾಡಲೇ ಇಲ್ಲ. ಒಬ್ಬರಂತೂ ಅಮೆರಿಕಾದಿಂದ ಬರಲೇ ಇಲ್ಲ. ಆದರೂ ಎದೆಗುಂದದ ಡಾ. ಬಿಆರ್ ಅಂಬೇಡ್ಕರ್ ಸರಿಸುಮಾರು ಎರಡೂವರೆ ವರ್ಷಗಳ ಕಾಲ ಸತತ ಪ್ರಯತ್ನ, ನಿರಂತರ ಕೆಲಸದಿಂದ ಇಡೀ ಪ್ರಪಂಚವೇ ತಿರುಗಿ ನೋಡುವಂತಹ ಶ್ರೇಷ್ಠ ಸಂವಿಧಾನವನ್ನು ಭಾರತಕ್ಕೆ ನೀಡಿದರು” ಎಂದು ಸ್ಮರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ: ಭತ್ತ ಖರೀದಿ ಕೇಂದ್ರಕ್ಕೆ ಆಗ್ರಹಿಸಿ
ರಸ್ತೆಯಲ್ಲಿ ಭತ್ತ ಸುರಿದು ರೈತರ ಪ್ರತಿಭಟನೆ.

ಕಾರ್ಯಕ್ರಮದಲ್ಲಿ ತಾಲೂಕು ಸಂಚಾಲಕ ಚಿತ್ರ ಲಿಂಗಪ್ಪ, ರಂಗನಾಥ್ ನಾಯಕ, ಬುಳ್ಸಾಗರ ಸಿದ್ಧರಾಮಪ್ಪ, ಮಹಾಂತೇಶ್ ಹಿರೇಗಂಗೂರು, ಗ್ರಾಮ ಪಂಚಾಯಿತಿ ಸದಸ್ಯ ಸತೀಶ್, ಎಚ್.ಟಿ.ಎಂ.ಸಿ ಅಧ್ಯಕ್ಷ ತಿಮ್ಮೇಶ್ ಎಂ., ಎಚ್.ಟಿ.ಎಂಸಿ, ಮಾಜಿ ಅಧ್ಯಕ್ಷ ಬಸವರಾಜ್, ವಿದ್ಯಾರ್ಥಿ ಸಂಘದ ಒಕ್ಕೂಟ ಅಧ್ಯಕ್ಷ ಚಿರಂಜೀವಿ, ಶ್ರೀಮತಿ ಕೃತಿ ರಮೇಶ್, ಮಾಜಿ ಸದಸ್ಯರು, ಗ್ರಾಮ ಪಂಚಾಯಿತಿ, ಕುರುಬ ಸಮಾಜದ ಮುಖಂಡ ವಿ.ಜಿ. ವೆಂಕಟೇಶ್, ರಜಪೂತ್ ಸಮಾಜದ ಮುಖಂಡ ಗಜೇಂದ್ರ ಸಿಂಗ್, ಕುಬೇಂದ್ರ ಸ್ವಾಮಿ, ರವಿಚಂದ್ರನ್, ಲಕ್ಷ್ಮಮ್ಮ, ಸತೀಶ್, ಗೀತಮ್ಮ, ಹನುಮಂತಪ್ಪ ಶಿವಣ್ಣ, ಸಿದ್ದಪ್ಪ, ಗಂಗಾಧರಪ್ಪ, ತಿಪ್ಪೇಶ, ಕರಿಯಪ್ಪ, ನಾಗರಾಜ್, ಆಂಜಿನಪ್ಪ, ಬಸವರಾಜ್, ಮಲ್ಲೇಶ್, ರವಿಕುಮಾರ್, ಉಮೇಶ್, ಈರಪ್ಪ, ರಮೇಶ್, ಲಕ್ಷ್ಮಣ, ರುದ್ರಪ್ಪ, ಸಂದೀಪ್, ನಾಗರಾಜ್, ಚಂದ್ರಪ್ಪ, ರುದ್ರಪ್ಪ, ತಿಪ್ಪೇಶಪ್ಪ, ಚರಣ್, ಚಿನ್ಮಯಿ, ಶರತ್, ಪುನೀತ್, ಚೇತನ್, ಅಂಜನ್ ಕುಮಾರ್, ಸಂತೋಷ್, ಮನೋಜ್, ಸಂಪತ್, ಆಕಾಶ್, ಅಪ್ಪು, ಮಲ್ಲಿಕಾರ್ಜುನ್, ಗಾನವಿ, ಹೇಮಾವತಿ, ಸ್ವಾಮಿ, ರಘು, ರುದ್ರೇಶ್, ರಾಜು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...