ದಾವಣಗೆರೆ | ಪಹಲ್ಗಾಮ್ ದಾಳಿ ಹೇಯ ಕೃತ್ಯ, ಪ್ರವಾಸಿ ಕುಟುಂಬಗಳಿಗೆ ಪರಿಹಾರ ನೀಡಿ; ಕರ್ನಾಟಕ ಜನಶಕ್ತಿ.

Date:

ಪಹಲ್ಗಾಮ್ ಭಯೋತ್ಪಾದಕ ದಾಳಿ ಹೇಯಕೃತ್ಯ, ಇದನ್ನು ಖಂಡಿಸುತ್ತೇವೆ. ಮತ್ತು ಸಾವಿಗೀಡಾದ ಪ್ರವಾಸಿಗರ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ದಾವಣಗೆರೆ ಉಪವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಒತ್ತಾಯಿಸಿದರು.

1001905257

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡ ಸತೀಶ್, “ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬೈಸರನ್ ಕಣಿವೆಯ ಪಹಲ್ಗಾಮ್ ಎಂಬ ರೆಸಾರ್ಟ್ ನಲ್ಲಿ ಏಪ್ರಿಲ್ 22 ರಂದು ಮಧ್ಯಾಹ್ನ 2:30 ರ ಸುಮಾರಿಗೆ ಕಣಿವೆ ನೋಡಲು ಬಂದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವುದನ್ನು ಕರ್ನಾಟಕ ಜನಶಕ್ತಿ ಯು ತೀವ್ರವಾಗಿ ಖಂಡಿಸುತ್ತದೆ. ಪ್ರವಾಸಿಗರ ಮೇಲೆ ಭಯೋತ್ಪಾದಕ ಕೃತ್ಯ ನಡೆಸಿ, 26 ಜನರ ಕೊಲೆ ಮಾಡಿದ ಭಯೋತ್ಪಾದಕರನ್ನು ಬೇಗನೇ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಮತ್ತು ದಾಳಿಗೀಡಾದ ಪ್ರವಾಸಿಗರ ಪ್ರತಿ ಕುಟುಂಬಕ್ಕೆ ಉದ್ಯೋಗ ಸೇರಿದಂತೆ ಸೂಕ್ತ ಪರಿಹಾರವನ್ನು ನೀಡಬೇಕು” ಎಂದು ಒತ್ತಾಯಿಸಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿ ಸೂಕ್ತ ಕ್ರಮ ಮತ್ತು ಪರಿಹಾರಕ್ಕಾಗಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ ? ದಾವಣಗೆರೆ | ದೇಶದಲ್ಲಿ ಬೌದ್ಧಿಕ ವಲಯವೂ ಕೂಡ ಜಾತಿ, ಧರ್ಮ, ಪಕ್ಷಗಳಾಗಿ ವಿಭಜಿತ ಗೊಂಡಿದೆ; ನಾಡೋಜ ಬರಗೂರು ರಾಮಚಂದ್ರಪ್ಪ.

ಪ್ರತಿಭಟನೆಯಲ್ಲಿ ಆದಿಲ್ ಖಾನ್, ರವೀಂದ್ರ ಕೆ, ಸೈಯದ್ ಅಶ್ಫಾಕ್, ಸತೀಶ್ ಅರವಿಂದ್, ಬಾಷಾ, ಶೇರ್ ಅಲಿ, ರಾಮ ಆಂಜನೇಯ, ಪವಿತ್ರ, ಮಂಜುನಾಥ್ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...