ಧಾರವಾಡ ತಾಲೂಕಿನ ಬಣದೂರು ಹೊರಹೊಲಯದ ಕಬ್ಬಿನ ಹೊಲದಲ್ಲಿದ್ದ 12 ಹೆಬ್ಬಾವನ್ನು ಅರಣ್ಯ ಸಿಬ್ಬಂದಿ ಮತ್ತು ಉರಗಪ್ರೇಮಿ ಸೋಮಶೇಖರ್ ಕಾರ್ಯಾಚರಣೆ ನಡೆಸಿ ಹಾವು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಹಾವು ನೋಡಿ ಹೊಲದ ಮಾಲೀಕ ಅರಣ್ಯ ಇಲಾಖೆಯವರಿಗೆ ತಿಳಿಸಿದ್ದಾರೆ. ಹಾವು ಸುಮಾರು 30 ಕೆ.ಜಿ, 12 ಅಡಿ ಉದ್ದ ಇದ್ದು, ಅರಣ್ಯದಿಂದ ಬಂದಿದೆ ಎನ್ನಲಾಗಿದೆ.