ಧಾರವಾಡ | ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿ ರೂಪಿಸಿಕೊಳ್ಳಬಹುದು: ಎಸ್ ಮಳಿಮಠ

Date:

ಕೃಷಿ ತರಬೇತಿಯ ಮೂಲಕ ರೈತರು ಕೃಷಿಯನ್ನು ಕೇವಲ ಜೀವನೋಪಾಯವಲ್ಲದೆ, ಸರಿಯಾದ ಜ್ಞಾನ, ಯೋಜನೆ ಮತ್ತು ತಂತ್ರಜ್ಞಾನ ಬಳಸಿ ಅತ್ಯಂತ ಲಾಭದಾಯಕ ಉದ್ಯಮವಾಗಿ ರೂಪಿಸಿಕೊಳ್ಳಬಹುದು ಎಂದು ಧಾರವಾಡ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕಿ ಎಸ್ ಮಳಿಮಠ ಹೇಳಿದರು.

ಧಾರವಾಡ ಜಿಲ್ಲೆಯ ರೈತರಿಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಆಯೋಜಿಸಿದ್ದ ಮೂರು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

“ವೈಜ್ಞಾನಿಕ ಕೃಷಿ ಪದ್ಧತಿ(ಮಣ್ಣಿನಪರೀಕ್ಷೆ, ಡ್ರಿಪ್, ಸ್ಪ್ರಿಂಕ್ಲತ್‌ ತಂತ್ರಜ್ಞಾನ), ವೈವಿಧ್ಯಮಯ ಬೆಳೆಗಾರಿಕೆ(ಹಣ್ಣು, ತರಕಾರಿ, ಮಸಾಲೆ, ಹೂಗಳು, ಔಷಧಿಗಿಡಗಳು, ಪಶುಪಾಲನೆ ಹಾಗೂ ಕೃಷಿಪೂರಕ ಉದ್ಯಮಗಳು(ಹಾಲು, ಜೇನು, ಕೋಳಿ, ಮತ್ಸ್ಯ ಸಾಕಾಣಿಕೆ), ಸೇರ್ಪಡೆ ಮೌಲ್ಯ ಮೂಲಕ ಹೆಚ್ಚುವರಿ ಆದಾಯ, ರೈತರಿಂದ ನೇರವಾಗಿ ಗ್ರಾಹಕರಿಗೆ ಮಾರಾಟ, ಸಾವಯವ ಕೃಷಿಯ ಮಹತ್ವ, ಸರ್ಕಾರಿ ಯೋಜನೆಗಳ ಸದುಪಯೋಗ, ಕೃಷಿ ಉಪಕರಣ ಸಹಾಯಧನ ಮುಂತಾದವು). ಹೀಗೆ ಕೃಷಿ ಲಾಭದಾಯಕ ಉದ್ಯಮವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿಡ್ಲಘಟ್ಟ | ಏನಿಗಿದಲೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

ಕಾರ್ಯಕ್ರಮದಲ್ಲಿ ಡಾ.ಸಂತೋಷ ಒಂಟಿ ಅವರು ವೈಜ್ಞಾನಿಕ ಕೃಷಿ ಪದ್ಧತಿ, ಇಂದುಧರ ಹಿರೇಮಠ- ಸಮಗ್ರ ಕೃಷಿ ಪದ್ಧತಿ ಮತ್ತು ಮಣ್ಣು ಆರೋಗ್ಯ, ಡಾ. ಎಸ್ ಎ ಬಿರಾದಾರ್ ಅವರು ಸಾವಯವ ಕೃಷಿ ಮತ್ತು ಮಾರುಕಟ್ಟೆ ತಂತ್ರಜ್ಞಾನ, ಎಮ್ ವಿ ಪಾಟೀಲ್ ಅವರು ಸಾವಯವ ಕೃಷಿ ಅಳವಡಿಸಿ ಯಶಸ್ಸು ಕಂಡ ರೈತರ ಅನುಭವ ಹಂಚಿಕೆ, ಡಾ. ಐರಾದೇವಿ ಅಂಗಡಿ ಅವರು ಅಣಬೆ ಕೃಷಿ ಮತ್ತು ಜಗದೀಶ ಬಾಳಿಕಾಯಿ ಅವರು ಜೇನು ಕೃಷಿ, ಡಾ. ಪ್ರಕಾಶ ಅವರು ಜೈವಿಕ ವಿಧಾನದಿಂದ ಕೀಟ ನಿರ್ವಹಣೆ, ಆರ್ ಬಿ ಹಿರೇಮಠ ಅವರು ವೈವಿಧ್ಯಮಯ ಬೆಳೆಗಾರಿಕೆ ಕುರಿತು ಮತ್ತು ಸರ್ಕಾರಿ ಯೋಜನೆಗಳ ಸದುಪಯೋಗ ಕುರಿತು ಉಪನ್ಯಾಸ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...