ಧಾರವಾಡ | ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪ ಮೂರ್ತಿ ದಿಢೀರ್ ಪ್ರತ್ಯಕ್ಷ

Date:

ರಾತ್ರೋರಾತ್ರಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಯ್ಯಪ್ಪಸ್ವಾಮಿ ಮೂರ್ತಿಯನ್ನು ಯಾರೋ ಅಪರಿಚಿತರು ತಂದಿಟ್ಟಿದ್ದಾರೆ. ದಿಢೀರನೆ ಪ್ರತ್ಯಕ್ಷವಾದ ಅಯ್ಯಪ್ಪ ಮೂರ್ತಿಯ ಬಗ್ಗೆ ಸ್ಥಳೀಯರಲ್ಲಿ ಗೊಂದಲ ಶುರುವಾಗಿದೆ.

ಕೃಷಿಗೆ ಸಂಬಂಧಿಸಿದ ಭೂಮಿಯಲ್ಲಿ ಯಾರಿಗೂ ತಿಳಿಯದಂತೆ ಉದ್ದೇಶಪೂರ್ವಕವಾಗಿ ಮೂರ್ತಿ ತಂದಿಟ್ಟಿದ್ದಾರೆ. ಈ ಕುರಿತು ಸರಿಯಾಗಿ ಪರಿಶೀಲನೆ ನಡೆಯಬೇಕು. ಮೂರ್ತಿ ಯಾರು ತಂದಿಟ್ಟಿದ್ದಾರೋ ಅವರ ಉದ್ದೇಶವೇನು ಎಂಬುದನ್ನು ಬಯಲಿಗೆಳೆಯಬೇಕು. ಅದರಲ್ಲೂ ಕೃಷಿ ವಿಶ್ವವಿದ್ಯಾಲಯದ ಮಾವಿನ ತೋಟದಲ್ಲಿ ಸರಿಯಾಗಿ ಕಾವಲೂ ಇರಲಿಲ್ಲ ಅನಿಸುತ್ತದೆ ಎಂದು ಜನರು ಮಾತನಾಡುತ್ತಿದ್ದಾರೆ.

5087e69f3077ebc42fd0e37709cf578f52190a8b008759adc42d14ce29e8c971

ಮೂರ್ತಿಯನ್ನು ತಂದಿಟ್ಟಿರುವುದು ವ್ಯವಸ್ಥಿತವಾಗಿದ್ದು, ಯಾರು, ಯಾವಾಗ ಇಟ್ಟಿದ್ದಾರೋ ತಿಳಿದಿಲ್ಲ. ಈಗಾಗಲೇ ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರು ಪೊಲೀಸರಿಗೆ ದೂರು ನೀಡಿದ್ದಾರೆ. ಯಾರೋ ಉದ್ದೇಶಪೂರ್ವಕವಾಗಿ ಮೂರ್ತಿ ತಂದಿಟ್ಟಿದ್ದಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಪ್ರಸ್ತುತ ಪೊಲೀಸರು ಕಾವಲಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...