ಧಾರವಾಡ | ಬಿಜೆಪಿ ಇವಿಎಂ ಗದ್ದಲ ಮಾಡಲೂಬಹುದು: ವಿನೋದ್ ಅಸೂಟಿ ತಿರುಗೇಟು

Date:

ಸೋಲು-ಗೆಲುವು ಜನರ ಕೈಯಲ್ಲಿದೆ. 03 ಲಕ್ಷ ಮತಗಳ ಅಂತರದಿಂದ ಜಯಗಳಿಸುವುದಾಗಿ ಅಷ್ಟೊಂದು ಖಚಿತವಾಗಿ ಹೇಳಬೇಕಾದರೆ ಬಿಜೆಪಿಯು ತನ್ನ ಕುತಂತ್ರದಿಂದ ಇವಿಎಂ ಗದ್ದಲ ಮಾಡಲೂಬಹುದು ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿನೋದ್ ಅಸೂಟಿ ತಿರುಗೇಟು ನೀಡಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 03 ಲಕ್ಷ ಮತಗಳ ಅಂತರದಿಂದ ಜಯಗಳಿಸುವುದಾಗಿ ಹೇಳಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತಿಗೆ ತಿರುಗೇಟು ನೀಡಿದ್ದಾರೆ.

“ನಮ್ಮ ಪಕ್ಷದ ಎಲ್ಲ ಮುಖಂಡರ ಸಲಹೆ ಪಡೆದು ನನಗೆ ಟಿಕೆಟ್ ಕೊಟ್ಟಿದೆ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕೆಂಬ ಕಾರಣದಿಂದಲೇ ನನಗೆ ಟಿಕೆಟ್ ಕೊಟ್ಟಿದ್ದು, ಪಕ್ಷದಲ್ಲಿ ಯಾರಿಗೂ, ಯಾವುದೇ ಅಸಮಾಧಾನವಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮ ಆಗಲಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಲೆ ಕೆಲಸಕ್ಕೆ ಬರುವುದಿಲ್ಲ. ಹತ್ತು ತಿಂಗಳ ಹಿಂದೆ ವಿಧಾನಸಭೆ ಚುನಾವಣೆ ಆಗಿದೆ. ಪ್ರಧಾನಿ ಮೋದಿ ನಮ್ಮ ರಾಜ್ಯಕ್ಕೆ ಬಂದು ಹೋಗಿದ್ದರು. ಆದರೂ ಕಾಂಗ್ರೆಸ್‌ ರಾಜ್ಯದಲ್ಲಿ 135 ಸ್ಥಾನ ಗಳಿಸಿದೆ. ಜನರ ಆರ್ಶೀವಾದದಿಂದ ಸರ್ಕಾರ ಅಡಳಿತ ನಡೆಸುತ್ತಿದೆ” ಎಂದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಪರಮೇಶ್ವರ್, ರಾಜಣ್ಣ, ಮುದ್ದಹನುಮೇಗೌಡ ವಲಸಿಗರು: ಬಿಜೆಪಿ ಅಭ್ಯರ್ಥಿ ಠಕ್ಕರ್

“ಧಾರವಾಡ ಕ್ಷೇತ್ರವು ಬಿಜೆಪಿಗೂ ಮೊದಲು ಕಾಂಗ್ರೆಸ್‌ ಭದ್ರಕೋಟೆಯಾಗಿತ್ತು. ಕ್ಷೇತ್ರದ ಜನತೆ ಬದಲಾವಣೆ ಬಯಸುತ್ತಿದ್ದಾರೆ. ಕಾಂಗ್ರೆಸ್ ನುಡಿದಂತೆ ನಡೆದಿದೆ. ಈಗ ಚುನಾವಣೆ ವೇಳೆ ಅನೇಕರು ಸುಳ್ಳು ಅಶ್ವಾಸನೆ ಕೊಡುತ್ತಿದ್ದಾರೆ. ಆದರೆ ಅದಾವುದೂ ಉಪಯೋಗವಾಗುವುದಿಲ್ಲ” ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...