ಧಾರವಾಡ | ಬಿಜೆಪಿಗರು ಅಸಲಿ ಗೋಡ್ಸೆಗಳು: ದೀಪಕ್ ಚಿಂಚೋರೆ ತಿರುಗೇಟು

Date:

ಬಿಜೆಪಿಗರು ಅಸಲಿ ಗೋಡ್ಸೆಗಳಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯ ನಕಲಿ ಗಾಂಧಿವಾದಿ ಎಂಬ ವ್ಯಂಗ್ಯಕ್ಕೆ ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೋರೆ ಧಾರವಾಡದಲ್ಲಿ ತಿರುಗೇಟು ನೀಡಿದ್ದಾರೆ.

ಜ. 21ಕ್ಕೆ ‘ಜೈಬಾಪು, ಜೈಬೀಮ್, ಜೈ ಸಂವಿಧಾನ’ ಶಿರ್ಷೀಕೆ ಅಡಿಯಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ‘ಗಾಂಧಿ-ಭಾರತ’ ಸಮಾವೇಶದ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ; ನಕಲಿ‌ ಕಾಂಗ್ರೇಸ್ಸಿಗೆ ನಕಲಿ ಗಾಂಧಿವಾದಿಗಳ ನೇತೃತ್ವ ಎಂದು ವ್ಯಂಗ್ಯವಾಡಿದ್ದರು. ಈ ಬಗ್ಗೆ ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೋರೆ ಧಾರವಾಡದಲ್ಲಿ‌ ಮಾತನಾಡಿ, ನಾವು ನಕಲಿ ಗಾಂಧಿವಾದಿಗಳೆಂದು ಹೇಳುವ ಬಿಜೆಪಿಗರು ಅಸಲಿ ಗೋಡ್ಸೆಗಳಾಗಿದ್ದಾರೆ ಎಂದು ತಿರುಗೇಟು‌ ನೀಡಿದರು. ಈ ವೇಳೆ ಪ್ರತ್ಯೇಕ‌ ಮಹಾನಗರ ಪಾಲಿಕೆ ಬಗ್ಗೆ ಮಾತನಾಡುತ್ತ, ಹೋರಾಟದಲ್ಲಿ ಕಾಣೆಯಾಗಿ ಪ್ರತ್ಯೇಕ ಪಾಲಿಕೆ ಘೋಷಣೆಯಾದಮೇಲೆ ನಾವೇ ಮಾಡಿದೆವು ಎನ್ನುವಂತೆ ಶಾಸಕ ಅರವಿಂದ ಬೆಲ್ಲದ ಬ್ಯಾನರ್ ಹಾಕಿಕೊಳ್ಳುತ್ತಾರೆ. ಅವರಿಗೆ ಅಷ್ಟೊಂದು ಖಾಳಜಿ ಇದ್ದರೆ ಧಾರವಾಡ ಮಹಾನಗರ ಪಾಲಿಕೆ ಪ್ರಸ್ತಾವನೆ ಕಳುಹಿಸಲಿ ಎಂದರು.

ಈ ವರದಿ ಓದಿದ್ದೀರಾ? ಧಾರವಾಡ | ನಕಲಿ ಕಾಂಗ್ರೆಸ್ಸಿಗೆ ನಕಲಿ‌ ಗಾಂಧಿಗಳ ನೇತೃತ್ವ: ಪ್ರಲ್ಹಾದ್ ಜೋಶಿ ವ್ಯಂಗ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ರವಿ ಮಾಳಿಗೇರ. ವಸಂತ ಅರ್ಕಾಚಾರ. ವೀರಣ್ಣಾ ಇರೇಶಿ. ಆನಂದ ಮುಶನವರ. ಇನ್ನೀತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...