ಧಾರವಾಡ | ಕ್ರಿಮಿನಲ್ ಜೊತೆಗೇ ಪರಾರಿಯಾಗಿದ್ದ ಪೇದೆ: ಹುಬ್ಬಳ್ಳಿ ಪೊಲೀಸರ ವಶಕ್ಕೆ

Date:

ನಟೋರಿಯಸ್ ಕ್ರಿಮಿನಲ್ ಜೊತೆಗೆ ಪರಾರಿಯಾಗಿ ಗೋವಾದಿಂದ ಹುಬ್ಬಳ್ಳಿ ಕಡೆಗೆ ಬಂದಿದ್ದ ಪೊಲೀಸ್ ಪೇದೆಯನ್ನು ಹಳೇ ಹುಬ್ಬಳ್ಳಿಯ ಪೊಲೀಸರು ಡಿಸೆಂಬರ್ 13ಕ್ಕೆ ವಶಕ್ಕೆ ಪಡೆದು, ಗೋವಾ ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿ ಕ್ರಿಮಿನಲ್ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

ಕ್ರಿಮಿನಲ್ ಸುಲೇಮಾನ್ ಸಿದ್ದಿಕಿ ವಿರುದ್ಧ ಕೊಲೆ, ಕೊಲೆಯತ್ನ, ಬೆದರಿಕೆ, ವಂಚನೆ, ಭೂ ಮಾಫಿಯಾ ದಂಧೆ, ಸಾರ್ವಜನಿಕರನ್ನು ಹೆದರಿಸಿ ದುಡ್ಡು ಕೀಳುವುದು, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ನಟೋರಿಯಸ್ ಕ್ರಿಮಿನಲ್ ಸುಲೇಮಾನ್ ಸಿದ್ದಿಕಿಯನ್ನು ಗೋವಾ ಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿ ಕಾರಾಗೃಹದಲ್ಲಿರಿಸಿದ್ದರು. ಈತನನ್ನು ಕಾಯಲು ಪೇದೆ ಅಮಿತ್ ನಾಯಕನನ್ನು ನೇಮಕ ಮಾಡಿದ್ದಾರು.

ಆದರೆ, ಪೇದೆ ಅಮಿತ್‌ ಈ ನಟೋರಿಯಸ್ ಸುಲೇಮಾನ್ ಸಿದ್ದಿಕಿಯನ್ನು ಶುಕ್ರವಾರ ಕಸ್ಟಡಿಯಿಂದ ಬಿಟ್ಟಿದ್ದಲ್ಲದೆ, ಆತನೊಂದಿಗೆ ತಾನೂ ಪರಾರಿಯಾಗಿ ತಲೆಮರೆಸಿಕೊಳ್ಳಲು ಹುಬ್ಬಳ್ಳಿ ಕಡೆಗೆ ಬಂದಿದ್ದ.‌ ಗೋವಾ ಪೊಲೀಸರ ಖಚಿತ ಮಾಹಿತಿ ಮೇರೆಗೆ ಇಬ್ಬರ ಪತ್ತೆಗಾಗಿ ಕಾರ್ಯಾಚರಣೆಗೆ ಮುಂದಾಗಿದ್ದಾಗ ಪೇದೆ ಅಮಿತ್ ನಾಯಕನು ಹಳೇಹುಬ್ಬಳ್ಳಿ ಠಾಣೆಗೆ ಆಗಮಿಸಿ ಶರಣಾಗಿದ್ದಾನೆ. ನಟೋರಿಯಸ್ ಕ್ರಿಮಿನಲ್ ಸುಲೇಮಾನ್ ಸಿದ್ದಿಕಿ ತಲೆಮರೆಸಿಕೊಂಡಿದ್ದಾನೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ? ಹುಬ್ಬಳ್ಳಿ | ಅರೆಬೆತ್ತಲೆ ಮೆರವಣಿಗೆ: 4ನೇ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಧರಣಿ ಸತ್ಯಾಗ್ರಹ

ಪೇದೆ ಅಮಿತ್ ನಾಯಕನನ್ನು ಗೋವಾ ಪೊಲೀಸರಿಗೆ ಒಪ್ಪಿಸಲಾಗಿದ್ದು, ಪೇದೆ ಅಮಿತ್ ಗೋವಾ ಪೊಲೀಸ್ ಕ್ರೈಂ ಬ್ರಾಂಚ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...