ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಅಕ್ಟೋಬರ್ 27 ರಂದು ಬೆಳಿಗ್ಗೆ 10-30 ಗಂಟೆಗೆ ಧಾರವಾಡ ಶ್ರೀನಗರ ಪರಿಸರ ಭವನದದಲ್ಲಿ ಮಹಿಳೆಯರಿಗಾಗಿ ಪರಿಸರ ಸಮೂಹ ಗೀತೆ ಮತ್ತು ತಾಲೂಕು ಮಟ್ಟದಲ್ಲಿ ನಡೆದ ನಿಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾದೆ.
ಈಗಾಗಲೇ ಹೆಸರು ನೋಂದಾಯಿಸಿದವರು ಜೆ ಎಸ್ ಎಸ್ ಕಾಲೇಜು ಬದಲಾಗಿ ಧಾರವಾಡ ಶ್ರೀನಗರ ಪರಿಸರ ಭವನದಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಪರಿಸರ ಭವನಕ್ಕೆ ಬರಬೇಕು. ಹೆಚ್ಚಿನ ಮಾಹಿತಿಗಾಗಿ ಧಾರವಾಡ ನಾಗರಿಕ ಪರಿಸರ ಸಮಿತಿಯ ಅಧ್ಯಕ್ಷ ಶಂಕರ ಕುಂಬಿ ಮೊಬೈಲ್ ನಂ. 9448801141 ಇವರನ್ನು ಸಂಪರ್ಕಿಸಲು ಜಿಲ್ಲಾ ಪರಿಸರ ಅಧಿಕಾರಿ ಜಗದೀಶ ಐ ಎಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




