ಧಾರವಾಡ | ಭೂಗೋಳಶಾಸ್ತ್ರ ವಿಷಯದತ್ತ ಎಲ್ಲರ ಚಿತ್ತ ಹೊರಳಬೇಕು: ಡಾ. ಐ ಎ ಮುಲ್ಲಾ

Date:

ಭೂಗೋಳಶಾಸ್ತ್ರ ಕೇವಲ ಒಂದು ವಿಷಯವಲ್ಲ, ಅದು ನಿರಂತರವಾದ ಅಭ್ಯಾಸವಾಗಿದೆ. ಭೂಗೋಳಶಾಸ್ತ್ರ ವಿಷಯದತ್ತ ಅನೇಕ ವಿಷಯಗಳ ಜತೆಗೆ ಭೂಗೋಳ ಶಾಸ್ತ್ರದ ನಂಟು ಬೆಳೆದುಕೊಂಡಿರುವುದರಿಂದ ಭೂಗೋಳ ಶಾಸ್ತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಎಲ್ಲರ ಚಿತ್ತ ಹೊರಳಬೇಕು ಎಂದು ಡಾ. ಐ ಎ ಮುಲ್ಲಾ ಹೇಳಿದರು.

ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ನಡೆದ ಭೂಗೋಳಶಾಸ್ತ್ರ ಉಪನ್ಯಾಸಕರ ಸಂಘದಿಂದ ಏರ್ಪಡಿಸಿದ್ದ ನಿವೃತ್ತ ಪ್ರಾಧ್ಯಾಪಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಎನ್‌ಎಸ್‌ಎಸ್ ಅಧಿಕಾರಿ ಹಾಗೂ ಕೇಂದ್ರೀಯ ಮೌಲ್ಯಮಾಪನ ಮುಖ್ಯ ನಿರ್ವಾಹಕ ಡಾ. ಎಂ ಬಿ ದಳಪತಿ‌ ಮಾತನಾಡಿ, “ಭೂಗೋಳಶಾಸ್ತ್ರ ವಿಷಯದಲ್ಲಿ ಇನ್ನೂ ಹೆಚ್ಚು ವಿದ್ಯಾರ್ಥಿಗಳನ್ನು ತೊಡಗಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿ ವಿ ಮುನವಳ್ಳಿ ಮಾತನಾಡಿ, “ಭೂಗೋಳ ಶಾಸ್ತ್ರ ವಿಷಯವನ್ನು ಸರ್ಕಾರಿ ಪಿಯು ಕಾಲೇಜುಗಳಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಅಗ ಮಾತ್ರ ಆ ವಿಷಯವನ್ನು ಇನ್ನೂ ಉತ್ತುಂಗ ಮಟ್ಟಕ್ಕೆ ಏರಿಸಬಹುದು” ಎಂದರು.

ಸನ್ಮಾನಿತ ಡಾ. ಡಿ ಎ ಕೊಲ್ಲಾಪುರೆ ಮಾತನಾಡಿ, “ಭೂಗೋಳಶಾಸ್ತ್ರ ವಿಷಯ ಕುಗ್ಗುತ್ತಿದೆ, ಅದನ್ನು ನಾವೆಲ್ಲರೂ ಎತ್ತಿ ಹಿಡಿಯಬೇಕಿದೆ. ಭೂಗೋಳ ಶಾಸ್ತ್ರವು ಇನ್ನೂ ಹೆಚ್ಚಿನ ಮಟ್ಟದಲ್ಲಿ ಬೆಳೆಯಬೇಕು. ಅದನ್ನು ನಾವೆಲ್ಲರೂ ಬೆಳೆಸುವಂತಹ ಕಾರ್ಯದಲ್ಲಿ ತೊಡಗಬೇಕು ಹಾಗೂ ಅನೇಕ ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಭೂಗೋಳ ಶಾಸ್ತ್ರ ವಿಭಾಗವನ್ನು ಸ್ಥಾಪಿಸಿ ಇನ್ನೂ ಹೆಚ್ಚಿನ ಮಹತ್ವ ನೀಡಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಮೂರು ಬಾರಿ ಶವವಿಟ್ಟು ಪ್ರತಿಭಟಿಸಿದರೂ ದಲಿತರಿಗೆ ಸಿಗಲಿಲ್ಲ ಸ್ಮಶಾನ ಭೂಮಿ

ಈ ಕಾರ್ಯಕ್ರಮದಲ್ಲಿ ಡಾ. ಕೊಲ್ಲಾಪುರೆ ಹಾಗೂ ಬಿ ವಿ ಮುನವಳ್ಳಿಯವರನ್ನು ಸನ್ಮಾನಿಸಿದರು. ಡಾ. ಜಿ ಎನ್ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಿ ಎಂ ಕಳಕೇರಿ ಪ್ರಾರ್ಥನೆ ಗೀತೆ‌ ಹಾಡಿದರು. ಡಾ. ಎಲ್ ಟಿ ನಾಯಕ್ ಹಾಗೂ ಲಕ್ಷ್ಮಣ್ ಚಂದುಕರ್ ಅತಿಥಿಗಳನ್ನು ಪರಿಚಯಿಸಿದರು. ಡಾ. ಜಿ ಎನ್ ಕುಮ್ಮೂರ್ ಸ್ವಾಗತಿಸಿದರು. ಡಾ. ಎಸ್ ಎಸ್ ಮೋಟೆಬೆನ್ನೂರು ವಂದಿಸಿದರು. ಡಾ. ಎನ್‌ ಬಿ ನಾಲತವಾಡ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...