ಧಾರವಾಡ | ವಾರಕ್ಕೊಮ್ಮೆ ಬರುತ್ತಿರುವ ಕಸ ಸಂಗ್ರಹ ವಾಹನ; ರಸ್ತೆ ಬದಿಗಳಲ್ಲಿ ತುಂಬಿದ ಕಸದ ರಾಶಿ

Date:

ಧಾರವಾಡ ನಗರದ ಕೆಲವು ಬಡಾವಣೆಗಳಿಗೆ ಕಸ ಸಂಗ್ರಹ ವಾಹನಗಳು ವಾರಕ್ಕೊಮ್ಮೆ ಬರುತ್ತಿದ್ದು, ರಸ್ತೆ ಬದಿ, ಕೆರೆ ದಂಡೆ, ನಿವೇಶನ, ಪಾಳುಕಟ್ಟಡ ಪ್ರದೇಶಗಳಲ್ಲಿ ಕಸ ಎಸೆಯುವ ಪರಿಪಾಟ ಹೇಳತೀರದಾಗಿದೆ.

ಕೆಲವು ಕಡೆಗಳಿಗೆ ಕಸ ಸಂಗ್ರಹ ವಾಹನಗಳು ಬರುವುದಿಲ್ಲ. ಇಂಥ ಓಣಿ, ಪ್ರದೇಶಗಳಲ್ಲಿ ರಸ್ತೆ ಬದಿ, ನಿವೇಶನಗಳಲ್ಲಿ ಕಸ ಸುರಿಯವುದು ಹೇರಳವಾಗಿದೆ.

“ರಸ್ತೆ ಬದಿ, ನಿವೇಶನಗಳಲ್ಲಿ ಕಸ ಸುರಿದರೆ ದಂಡ ವಿಧಿಸಲಾಗುವುದು ಎಂಬ ಫಲಕಗಳು ನಾಮಕಾವಸ್ತೆಗೆ ಎಂಬಂತಾಗಿದೆ. ಈ ಫಲಕಗಳ ಬುಡದಲ್ಲಿಯೇ ಕಸ ಸುರಿಯುತ್ತಾರೆ. ಕಸ ವಿಲೇವಾರಿ ಘಟಕವಿರುವ ಹೊಸ ಯಲ್ಲಾಪುರ ಸುತ್ತಲಿನ ಪ್ರದೇಶಗಳ ನಿವಾಸಿಗಳು ಕಸದ ದುರ್ನಾತದ ಸಮಸ್ಯೆಯಿಂದ ನಲುಗುವಂತಾಗಿದೆ” ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂರು ದಿನಕ್ಕೊಮ್ಮೆಯಾದರೂ ನಿಯಮಿತವಾಗಿ ಎಲ್ಲ ಬಡಾವಣೆಗಳಲ್ಲಿ ಕಸ ಸಂಗ್ರಹ ವಾಹನ ಬರುವಂತೆ ವ್ಯವಸ್ಥೆ ಮಾಡಬೇಕು. ಬೀದಿ ಬದಿಗಳಲ್ಲಿ ಕಸ ಸುರಿಯುವುದನ್ನು ತಪ್ಪಿಸಬೇಕು” ಎಂದು  ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢ ಶಾಲೆ ಆರಂಭಿಸಲು ಕಸಾಪ ಆಗ್ರಹ

“ಕಸ ಸಂಗ್ರಹ ವಾಹನ ಮತ್ತು ಸಿಬ್ಬಂದಿ ಕೊರತೆ ಇದೆ. ಹೊಸದಾಗಿ ಆಟೊ, ಟಿಪ್ಪರ್‌ಗಳ ಖರೀದಿ ನಿಟ್ಟಿನಲ್ಲಿ ‍ಪ್ರಕ್ರಿಯೆ ನಡೆಯುತ್ತಿದೆ. ಹೊಸ ವಾಹನಗಳು ಕಸ ಸಂಗ್ರಹ, ವಿಲೇವಾರಿಯ ಬಹುಪಾಲು ಸಮಸ್ಯೆ ಪರಿಹಾರವಾಗಲಿದೆ” ಎಂದು ಪಾಲಿಕೆ ಅಧಿಕಾರಿಗಳು ಹೇಳುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...