ಧಾರವಾಡ | ಗ್ರಾಮ ಪಂಚಾಯತಿ ಉಪಚುನಾವಣೆ: ವಿವಿಧೆಡೆ ಏಳು ಮಂದಿ ಅವಿರೋಧ ಆಯ್ಕೆ

Date:

ಧಾರವಾಡ ಜಿಲ್ಲೆಯ ಹಲವು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಗಿದ್ದ ಸ್ಥಾನಗಳಿಗೆ ಚುನಾವಣ ನಡೆದಿದೆ. ಜಿಲ್ಲೆಯಲ್ಲಿ ಚುನಾವಣೆ ನಡೆದ ಗ್ರಾಮ ಪಂಚಾಯತಿಗಳ ಪೈಕಿ, ಏಳು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಧಾರವಾಡ ತಾಲೂಕಿನ ಕೋಟುರ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಸಿದ್ದು, ವೀರಪ್ಪ ರಾಚಪ್ಪ ಗಾಣಿಗೇರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊಟಬಾಗಿ ಗ್ರಾಮ ಪಂಚಾಯತಿಯ ಎರಡು ಸದಸ್ಯ ಸ್ಥಾನಗಳಿಗೆ ರುದ್ರಪ್ಪ ಅಣ್ಣಪ್ಪ ಮಾಳಿಗೇರಿ ಮತ್ತು ಶಕುಂತಲಾ ರುದ್ರಪ್ಪ ಭಂಗಿ ಆಯ್ಕೆಯಾಗಿದ್ದರೆ, ಜೀರಿಗವಾಡ ಗ್ರಾಮ ಪಂಚಾಯತಿಗೆ ಗೀತಾ ಗುರುಪುತ್ರ ಗೋವನಕೊಪ್ಪ ಆಯ್ಕೆಯಾಗಿದ್ದಾರೆ.

ಕಲಘಟಗಿ ತಾಲೂಕಿನ ಹೀರೆಹೊನ್ನಳ್ಳಿ ಗ್ರಾಮ ಪಂಚಾಯತಿಯ ಒಂದು ಸದಸ್ಯ ಸ್ಥಾನಕ್ಕೆ ಮಂಜುಳಾ ಬಸವರಾಜ ತಳವಾರ ಮತ್ತು ಬೀರವಳ್ಳಿ ಗ್ರಾಮ ಪಂಚಾಯತಿಯ ಒಂದು ಸದಸ್ಯ ಸ್ಥಾನಕ್ಕೆ ಕಲ್ಲವ್ವ ಕಲ್ಲಪ್ಪ ಮೇಲಿನಮನಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಮುಕ್ಕಲ ಗ್ರಾಮ ಪಂಚಾಯತಿಯ ಒಂದು ಸದಸ್ಯ ಸ್ಥಾನಕ್ಕೆ ಮತದಾನ ನಡೆದಿದ್ದು, ಜ್ಯೋತಿ ಮಲ್ಲಪ್ಪ ಗಾಡಗೋಳಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಂದುಗೊಳ ತಾಲೂಕಿನ ಕಮಡೊಳ್ಳಿ ಗ್ರಾಮ ಪಂಚಾಯಿತಿಯ ಒಂದು ಸ್ಥಾನಕ್ಕೆ ಖಲಂದರಸಾಬ ಹುಸೇನಸಾಬ್ ದರೂಬಾಯಿ ಮತ್ತು ಬು ತರ್ಲಘಟ್ಟ ಪಂಚಾಯತಿಯ ಒಂದು ಸ್ಥಾನಕ್ಕೆ ಲಕ್ಷ್ಮವ್ವ ಭೀಮಪ್ಪ ಗಾಣಿಗೇರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...