ಧಾರವಾಡ | ಭಾರೀ ಮಳೆ: ಆ.19ರಂದು ಅಂಗನವಾಡಿ, ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

Date:

ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಆಗಸ್ಟ್ 19ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆಗಳಿಗೆ ಮತ್ತು ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯಾಪ್ರಭು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೋಲಾರ ಜಿಲ್ಲೆಯ ಕೈ ಶಾಸಕರ ಜತೆ ವಿಧಾನಸೌಧದಲ್ಲಿ ಸಿಎಂ ಸಿದ್ದು ಚರ್ಚೆ

ಈ ಆಗಸ್ಟ್ 19ರ ರಜಾ ದಿನವನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣಿಕೆ ಮಾಡಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಆದೇಶದಲ್ಲಿ ನಿರ್ದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...