ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

Date:

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ ಪಡೆಯ ಸದಸ್ಯರಾದ ಪರಿಸರ ಇಲಾಖೆಯ ಪ್ರಾದೇಶಿಕ ಅಧಿಕಾರಿ ಜಗದೀಶ್ ಐ.ಎಚ್. ಹಾಗೂ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಕಂದಕೂರ ತಪಾಸಣೆ ಮಾಡಿ, ವಶಪಡಿಸಿಕೊಂಡು ವಿಗ್ರಹಗಳನ್ನು ಗ್ರಾಮ ಪಂಚಾಯಿತಿಯ ವಶಕ್ಕೆ ನೀಡಿದರು.

ಗ್ರಾಮದ ಶಂಕರ ಕಂಬಾರ, ಬಸವರಾಜ ಗೂಳಪ್ಪ ಕಮ್ಮಾರ, ಬಸವರಾಜ ವಿರೂಪಾಕ್ಷಪ್ಪ ಕಮ್ಮಾರ, ಕರಿಯಪ್ಪ ಕಮ್ಮಾರ ಮನೆ ಮತ್ತು ದಾಸ್ತಾನದಲ್ಲಿರುವ ಒಟ್ಟು 91 ಪಿಓಪಿ ಗಣೇಶ ಮೂರ್ತಿ ಎಂದು ಹೇಳಲಾಗಿದೆ.

ಈ ಸಂದರ್ಭದಲ್ಲಿ ಅಮ್ಮಿನಭಾವಿ ವಲಯದ ಕಂದಾಯ ನಿರೀಕ್ಷಕ ಸಂಪತಕುಮಾರ ಒಡೆಯರ್ ಮತ್ತು ಗ್ರಾಮ ಆಡಳಿತ ಅಧಿಕಾರಿ ರಾಮಚಂದ್ರ ನಾಯಕ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜ ಮದನಬಾವಿ, ಹೆಬ್ಬಳ್ಳಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಜಿ.ಎಸ್ ಬಡಿಗೇರ ಮತ್ತು ಪೊಲೀಸ್ ಇಲಾಖೆಯ ಇ.ಎಸ್.ಐ ಮಂಜುನಾಥ ತಡಹಾಳ ಹಾಗೂ ತಂಡದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...