ಧಾರವಾಡ | ಸೆ.06 ರಿಂದ ಸೆ.15 ರವರೆಗೆ ಗ್ರಾಮ ಪಂಚಾಯತ್‌ಗಳ ಜಮಾಬಂದಿ ಕಾರ್ಯಕ್ರಮ

Date:

ಕಲಘಟಗಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಗಳಲ್ಲಿ ಗ್ರಾಮ ಪಂಚಾಯತಿ ಜಮಾಬಂದಿ ಕಾರ್ಯಕ್ರಮವನ್ನು ಸೆಪ್ಟೆಂಬರ 6 ರಿಂದ ಸೆಪ್ಟೆಂಬರ 15 ರವರೆಗೆ ಆಯೋಜಿಸಲಾಗಿದ್ದು, ಜಮಾಬಂದಿ ಕಾರ್ಯಕ್ರಮ ಆಯೋಜನೆಗೊಂಡ ಗ್ರಾಮ ಪಂಚಾಯತಿ, ದಿನಾಂಕ, ಜರುಗಿಸುವ ವೇಳೆ ಹಾಗೂ ಸಮನ್ವಯ ಅಧಿಕಾರಿಗಳ ಪಟ್ಟಿಯನ್ನು ಆಯಾ ಗ್ರಾಮ ಪಂಚಾಯತಗಳಲ್ಲಿ ಪ್ರಕಟಿಸಲಾಗಿದೆ.

ಈ ಸುದ್ಧಿ ಓದಿದ್ದೀರಾ? ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳದಲ್ಲಿ ಪುಸ್ತಕ ಮಳಿಗೆಗಳಿಗೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ಮಡಕಿಹೊನ್ನಳ್ಳಿ, ದುಮ್ಮವಾಡ, ಕುರುವಿನಕೊಪ್ಪ, ದಾಸ್ತಿಕೊಪ್ಪ, ತಾವರಗೇರಿ, ಮುಕ್ಕಲ್, ದೇವಲಿಂಗಕೊಪ್ಪ, ಗುಡ್ಡದಹುಲಿಕಟ್ಟಿ, ಬೀರವಳ್ಳಿ, ಸಂಗಮೇಶ್ವರ, ಜಿನ್ನೂರ, ಮುತ್ತಗಿ, ಮಿಶ್ರಿಕೋಟಿ, ಗಂಭ್ಯಾಪೂರ, ಜಿ. ಬಸವನಕೊಪ್ಪ, ಹಿರೇಹೊನ್ನಳ್ಳಿ, ದೇವಿಕೊಪ್ಪ, ತಬಕದಹೊನ್ನಳ್ಳಿ, ಗಂಜಿಗಟ್ಟಿ, ತಂಬೂರ, ಸೂಳಿಕಟ್ಟಿ, ಸೂರಶೆಟ್ಟಿಕೊಪ್ಪ, ಬಮ್ಮಿಗಟ್ಟಿ, ಉಗ್ಗಿನಕೇರಿ, ಭೋಗೆನಾಗರಕೊಪ್ಪ, ಬೆಲವಂತರ, ಗಳಗಿ, ಬೇಗೂರ ಗ್ರಾಮ ಪಂಚಾಯತ ಅಥವಾ ಪಂಚಾಯತ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಕಲಘಟಗಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...