ಧಾರವಾಡ | ಅಂಜುಮನ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Date:

ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಧಾರವಾಡದ ಅಂಜುಮನ್ ಕಾಲೇಜಿನಲ್ಲಿ ಭವ್ಯವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ್ ಉದ್ಘಾಟಿಸಿ, ನೆರವೇರಿಸಿದರು.

ಹಿರೇಮಲ್ಲೂರು ಈಶ್ವರನ್ ಕಾಲೇಜಿನ ಪ್ರಾಚಾರ್ಯರ ಪ್ರೊ. ಶಶಿಧರ್ ತೋಡ್ಕರ ಮಾತನಾಡಿ, ಕನ್ನಡ ನಮ್ಮ ಅಸ್ತಿತ್ವದ ಗುರುತು. ನಾವು ಅದನ್ನು ಕೇವಲ ಮಾತನಾಡುವುದಲ್ಲ, ಬದುಕಬೇಕು. ಪ್ರತಿ ಕನ್ನಡಿಗಿನ ಮೇಲೆ ಕನ್ನಡದ ಕೀರ್ತಿಯನ್ನು ಉಳಿಸುವ ಹೊಣೆಗಾರಿಕೆ ಇದೆ ಎಂದರು.

ನಂತರ ಇಸ್ಮಾಯಿಲ್ ತಮಟಗಾರ್ ಮಾತನಾಡಿ, ಕನ್ನಡ ಭಾಷೆಯ ಗೌರವ, ಸಾಹಿತ್ಯ ಮತ್ತು ಸಂಸ್ಕೃತಿಯ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಅಂಜುಮನ್ ಸಂಸ್ಥೆಯ ಉಪಾಧ್ಯಕ್ಷ ಬಶೀರ್ ಅಹ್ಮದ್ ಜಾಗೀರ್ದಾರ್, ಆಡಳಿತ ಮಂಡಳಿಯ ಸದಸ್ಯರಾದ ಗುಲಾಮ ಯಾಸೀನ್ ಹಾವೇರಿ ಪೆಟ್, ಮೊಮ್ಮದ್ ರಫಿ ಶಿರಹಟ್ಟಿ, ಡಾ. ಅಬ್ದುಲ್ ಖಾದಿರ್ ಸರಗಿರೋ, ಖೈರುದ್ದೀನ್ ಶೇಖ್ ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಧಾರವಾಡ | ರಾಜ್ಯೋತ್ಸವದಲ್ಲಿ ವಿದ್ಯುತ್ ಅಡಚಣೆ; ಪಾಲಿಕೆ ಮೇಲೆ ಕ್ರಮಕ್ಕೆ ಮುಂದಾದ ಜಿಲ್ಲಾಧಿಕಾರಿ

ಕಾರ್ಯಕ್ರಮವು ನಾಡಗೀತೆಯೊಂದಿಗೆ ಪ್ರಾರಂಭವಾಯಿತು. ‘ಜೈ ಕರ್ನಾಟಕ’ ಘೋಷಣೆಯು ಮೊಳಗಿತು. ಸ್ವಾಗತ ರುದ್ರೇಶ್ ಮೇಟಿ ನಿರೂಪಿಸಿದರು, ಡಾ. ಐ.ಎ.ಮುಲ್ಲಾ ವಂದಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...