ಧಾರವಾಡ | ಕೆಟ್ಟುನಿಂತ ರೈಲ್ವೆ ಎಂಜಿನ್: ಪ್ರಯಾಣಿಕರ ಪರದಾಟ

Date:

ಹುಬ್ಬಳ್ಳಿಯಿಂದ ಚಿತ್ರದುರ್ಗದ ಕಡೆಗೆ ಸಂಚರಿಸುವ ರೈಲ್ವೆ ಇಂಜಿನ್ ಧಾರವಾಡ ಜಿಲ್ಲೆಯ ಕುಂದಗೋಳ ರೈಲ್ವೆ ನಿಲ್ದಾಣದಲ್ಲಿ ಕೆಟ್ಟುನಿಂತ ಪರಿಣಾಮ ಪ್ರಯಾಣಿಕರು ಪರದಾಡುವ ವಾತಾವರಣ ಸೃಷ್ಟಿಯಾಗಿದೆ.

ಈ ವರದಿ ಓದಿದ್ದೀರಾ? ಹುಬ್ಬಳ್ಳಿ ಧಾರವಾಡ ಬಂದ್ | ಶಾಲಾ ಕಾಲೇಜು ರಜೆ ಘೋಷಣೆ

ಜನೆವರಿ 9 ರಂದು ಬೆಳಿಗ್ಗೆ 7:15 ನಿಮಿಷಕ್ಕೆ ಕದಲಬೇಕಿದ್ದ ಹುಬ್ಬಳ್ಳಿ ಚಿತ್ರದುರ್ಗ ಪ್ಯಾಸೆಂಜರ್ ರೈಲು 7:30 ನಿಮಿಷಕ್ಕೆ ತಡವಾಗಿ ಬಿಟ್ಟಿದ್ದೂ ಅಲ್ಲದೇ ಕುಂದಗೋಳ ರೈಲ್ವೆ ನಿಲ್ದಾಣದಲ್ಲಿ ಇಂಜಿನ್ ಕೆಟ್ಟಿನಿಂತು ಪ್ರಯಾಣಿಕರು ಬಸ್ ನಿಲ್ದಾಣದ ವರೆಗೆ ಎರಡು ಕಿ.ಮೀ ನಡೆದು ಪರದಾಟಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...