ಧಾರವಾಡ | ಉತ್ತರ ಕರ್ನಾಟಕದ ಶಾಸಕರು ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ: ಬಸವರಾಜ ಹೊರಟ್ಟಿ ಬೇಸರ

Date:

ಬೆಳಗಾವಿ ಅಧಿವೇಶನದಲ್ಲಿ ದಕ್ಷಿಣ ಕರ್ನಾಟಕದವರು ಮಾತನಾಡುತ್ತಾರೆ. ಉತ್ತರ ಕರ್ನಾಟಕದ ಶಾಸಕರು ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ. ಶಾಸಕರುಗಳಿಗೆ ಗಂಭೀರತೆ ಇಲ್ಲದಂತಾಗಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಬೇಸರ ವ್ಯಕ್ತಪಡಿಸಿದರು.

ಮುಂದುವರೆದು ಈಗಾಗಲೇ ಸಿಎಂ ಜೊತೆ ಚರ್ಚೆ ಮಾಡಿದ್ದು, ಡಿಸೆಂಬರ 8ಕ್ಕೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಮಾಡಲು ಒಪ್ಪಿಕೊಂಡಿದ್ದಾರೆ. ಈ ಕುರಿತು ಮುಂದಿನ ವಾರ ಬೆಳಗಾವಿ ಜಿಲ್ಲಾಧಿಕಾರಿ ಜೊತೆ ಸಭೆ ನಡೆಸಲಾಗುತ್ತದೆ. ಮತ್ತು ಈ ಬಗ್ಗೆ ಶಾಸಕರುಗಳಿಗೆ ಎರಡು ದಿನದಲ್ಲಿ ಸರಕ್ಯೂಲರ್ ಕಳುಹಿಸುತ್ತೇನೆ. ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಕುರಿತು ಚರ್ಚೆ ನಡೆಯುವಂತೆ ನೋಡಿಕೊಳ್ಳುವೆ.

ಹಣ ಪಡೆದು ಮತ ಚಲಾಯಿಸುವ ಪದ್ಧತಿ ಹೋಗಬೇಕಿದೆ. ಯಾರೇ ಇರಲಿ, ವಿನಾಕಾರಣ ಚರ್ಚೆ ಮಾಡಬಾರದು. ರಾಜ್ಯದ ಜನರ ಪರವಾಗಿ ಬೇಕಾದಷ್ಟು ಕೆಲಸಗಳಿವೆ. ಅದರ ಬಗ್ಗೆ ರಾಜಕಾರಣಿಗಳು ಮಾತನಾಡಲಿ! ಶಾಸಕರಾದವರು ಮಾದರಿಯಾಗಬೇಕು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...