ಧಾರವಾಡ | ರಾಷ್ಟ್ರೀಯ ಲೋಕ ಅದಾಲತ್; 203 ಪ್ರಕರಣಗಳ ಇತ್ಯರ್ಥ

Date:

ಕರ್ನಾಟಕ ಉಚ್ಚ ನ್ಯಾಯಾಲಯ ಧಾರವಾಡ ಪೀಠದಲ್ಲಿ ಸೆ.13ರಂದು ಹಿರಿಯ ನ್ಯಾಯಮೂರ್ತಿ ಎಸ್. ಸುನಿಲ್‌ದತ್ ಯಾದವ್ ನೇತೃತ್ವದಲ್ಲಿ ರಾಷ್ಟ್ರೀಯ ಲೋಕ ಅದಾಲತ್‍ನ್ನು ಏರ್ಪಡಿಸಲಾಗಿತ್ತು. ಈ ಅದಾಲತನಲ್ಲಿ ಒಟ್ಟು 1,189 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಆ ಪೈಕಿ ಒಟ್ಟು 203 ಪ್ರಕರಣಗಳನ್ನು ರೂ.3,43,18,820 ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು.

ಆದಾಲತನಲ್ಲಿ ನ್ಯಾಯಮೂರ್ತಿ ಎಸ್. ಸುನಿಲ್‌ದತ್ ಯಾದವ್, ಎಸ್. ಆರ್. ಕೃಷ್ಣಕುಮಾರ್, ಸಿ.ಎಮ್. ಪೂನಚ್ಚ ಮತ್ತು ವಿಜಯಕುಮಾರ್ ಎ. ಪಾಟೀಲ್ ಹಾಗೂ ಅವರೊಂದಿಗೆ ಲೋಕ ಅದಾಲತ್‍ನ ಸದಸ್ಯರುಗಳಾದ ಎಸ್. ಎಸ್. ಬಾದವಡಗಿ, ಹರ್ಷ ದೇಸಾಯಿ, ಪಿ.ಜಿ. ನಾಯ್ಕ್ ಮತ್ತು ಎಮ್. ಎಸ್. ಹಳ್ಳಿಕೇರಿ ವಕೀಲರು ಈ ರೀತಿಯಾಗಿ ಒಟ್ಟು 4 ಪೀಠಗಳನ್ನು ಆಯೋಜಿಸಲಾಗಿತ್ತು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ತಂಬೂರ-ಮುಕ್ಕಲ ಗ್ರಾಮ ಪಂಚಾಯತ ಪಿಡಿಓ ನಾಗರಾಜಕುಮಾರ ಅಮಾನತ್ತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೋಕ ಅದಾಲತಿನಲ್ಲಿ ಅಪಘಾತ ಪರಿಹಾರ ಪ್ರಕರಣಗಳ ಜೊತೆಗೆ ಸಿವಿಲ್ ಪ್ರಕರಣಗಳು, ರಿಟ್ ಅರ್ಜಿಗಳು ಮತ್ತು ಕೌಟುಂಬಿಕ ವಿವಾದಗಳ ಪ್ರಕಾರಣಗಳನ್ನು ಇತ್ಯರ್ಥಗೊಳಿಸುವ ಮೂಲಕ ಉಭಯ ಪಕ್ಷಗಾರರ ಪರಸ್ಪರ ಸಂಬಂಧಗಳನ್ನು ಉತ್ತಮವಾಗಿ. ಸೌಹಾರ್ದಯುತವಾಗಿ ಎಲ್ಲರಿಗೂ ನ್ಯಾಯ ಎಂಬ ಧೈಯ ವಾಕ್ಯದಂತೆ ಅತ್ಯಂತ ಸರಳ ರೀತಿಯಲ್ಲಿ ನ್ಯಾಯಾಲಯದ ಅಂಗಳಕ್ಕೆ ಬಂದ ಕಕ್ಷಿದಾರರಿಗೆ ನ್ಯಾಯವು ದೊರಕುವಂತೆ ಈ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಕಾಣಬಹುದಾಗಿತ್ತು ಎಂದು ಧಾರವಾಡ ಪೀಠ ಉಚ್ಛ ನ್ಯಾಯಾಲಯ ಕಾನೂನು ಸೇವಾ ಸಮಿತಿ ಕಾರ್ಯದರ್ಶಿಗಳು ಮತ್ತು (ನ್ಯಾಯಾಂಗ) ಅಧೀಕ ವಿಲೇಖನಾಧಿಕಾರಿ ಜೆರಾಲ್ಡ್ ರುಡಾಲ್ಫ್ ಮೆಂಡೋನ್ಸಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...