ಧಾರವಾಡ | ಪಹಲ್ಗಾಮ್ ದಾಳಿ; ಸಚಿವ ಲಾಡ್‌ಗೆ ಧನ್ಯವಾದ ಹೇಳಿದ ಪ್ರವಾಸಿಗರು

Date:

ಪಹಲ್ಗಾಮ್‍ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ತೊಂದರೆ ಅನುಭವಿಸಿದ್ದ ಕನ್ನಡಿಗ ಪ್ರವಾಸಿಗರು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಹಾಯಕ್ಕೆ ಧನ್ಯವಾದ ಹೇಳಿದ್ದಾರೆ.

ಸಚಿವ ಲಾಡ್ ಅವರಿಗೆ ಬೆಳಿಗ್ಗೆ ಕರೆ ಮಾಡಿದ್ದೆ. ಅವರು ಹತ್ತು ನಿಮಿಷದಲ್ಲಿ ಬರುತ್ತೇನೆ ಎಂದಿದ್ದರು. ಅವರು ಹೇಳಿದಂತೆ ತಮ್ಮ ತಂಡದೊಂದಿಗೆ ಇಲ್ಲಿಗೆ ಬಂದರು. ಎಲ್ಲಾ ಭದ್ರತಾ ಕ್ರಮಗಳನ್ನು ಕೈಗೊಂಡರು. ಲಾಡ್ ಹಾಗೂ ಕರ್ನಾಟಕ ಸರ್ಕಾರ ಸದಾ ನಮ್ಮೊಂದಿಗಿದೆ. ದೇವರಂತೆ ಬಂದು ನಮ್ಮನ್ನು ಕಾಪಾಡಿದ್ದಾರೆತರಹ ಎಂದು ತೊಂದರೆಗೆ ಒಳಗಾಗಿದ್ದ ಪ್ರವಾಸಿಗರು ಲಾಡ್ ಅವರಿಗೆ ಧನ್ಯವಾದಗಳನ್ನು ಹೇಳುತ್ತಿದ್ದಾರೆ.

ಇದನ್ನು ಓದಿದ್ದೀರಾ? ಪಹಲ್ಗಾಮ್ ಉಗ್ರರ ದಾಳಿ; ಕನ್ನಡಿಗರ ಪಾರ್ಥಿವ ಶರೀರ ರಾಜ್ಯಕ್ಕೆ ತರಲು ವ್ಯವಸ್ಥೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...