ಧಾರವಾಡ | ‘ಜಾತ್ರೆ ತರುವಾಯ’ ಕೃತಿಯ ಅನ್ವಯಕ ವಿಮರ್ಶಾ ಲೇಖನಗಳ ಸಂಪಾದನೆ ಕೃತಿ ಬಿಡುಗಡೆ

Date:

ಧಾರವಾಡ‌ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಯಾಜಿ ಪ್ರಕಾಶನ ಹೊಸಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ. ಧರಣೇಂದ್ರ ಕುರಕುರಿ ಅವರ ಜಾತ್ರಿ ಕಾದಂಬರಿಯ ಅನ್ವಯಕ ವಿಮರ್ಶಾ ಕೃತಿ ‘ಜಾತ್ರೆಯ ತರುವಾಯ’ ಓದುಗರ ಅನುಭವ ಮತ್ತು ವಿಮರ್ಶಾ ಲೇಖನಗಳ ಸಂಪಾದನೆ ಕೃತಿಯನ್ನು ಬಿಡುಗಡೆಗೊಳಿಸಿದರು.

ಹಿರಿಯ ಕವಿ ಸತೀಶ್ ಕುಲಕರ್ಣಿ ಲೋಕಾರ್ಪಣೆ ಮಾಡಿ ಮಾತನಾಡಿ, ಕಾದಂಬರಿ ಬರಹಗಾರರ ಸಂಖ್ಯೆ ಕಡಿಮೆ ಆಗುತ್ತಿರುವ ಇವತ್ತಿನ ಸಂದರ್ಭದಲ್ಲಿ ಮೂಡಿಬಂದ ಧರಣೇಂದ್ರ ಕುರಕುರಿಯವರ “ಜಾತ್ರಿ” ಅಪರೂಪದ ಕಾದಂಬರಿ. ಕಾದಂಬರಿಯ ಒಳನೋಟ ಶೈಲಿ, ಭಾಷೆ ಸಂದೇಶಗಳ ಚಿಂತನೆ ಸ್ವಾಗತಾರ್ಹ ಎಂದರು.

ಕೃತಿ ಸಂಪಾದಕ ಡಾ. ಬಸು ಬೇವಿನಗಿಡದ, ಚೆನ್ನಪ್ಪ ಅಂಗಡಿ ಸಂಪಾದನೆಯ ಕುರಿತು ಮಾತನಾಡಿದರು. ಪ್ರೊ. ಧರಣೇಂದ್ರ ಕುರಕುರಿ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಕೃತಿ ರಚನೆಯಾದ ಬಗೆಯನ್ನು ತಿಳಿಸಿದರು. ಅವರ ಕೃತಿಯ ಪ್ರತಿ ಲೇಖನವನ್ನು ಪ್ರಜ್ಞಾ ಮತ್ತಿಹಳ್ಳಿ ಪರಿಚಯಿಸಿದರು. ಡಾ. ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಧಾರವಾಡ | ಅಂಜುಮನ್ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ

ಇದೇ ಸಂದರ್ಭದಲ್ಲಿ ಪ್ರೊ. ಕುರಕುರಿ ರಚಿಸಿದ ಗೀತೆಗಳನ್ನು ಗೀತಾ ಮಹಿಳಾ ಮಂಡಳ, ಗಾನ ಸಿಂಚನ ಮಹಿಳಾ ಮಂಡಳಗಳ ಸದಸ್ಯರು ಪ್ರಸ್ತುತಪಡಿಸಿದರು. ಬಸವರಾಜ ಕೊರವರ ಪ್ರಾರ್ಥಿಸಿದರು. ಡಾ. ಎಸ್ ಎಸ್ ದೊಡಮನಿ ಮಂದಿಸಿದರು. ಡಾ. ಜಿನದತ್ತ ಹಡಗಲಿ ನಿರೂಪಿಸಿದರು, ಆರ್ ಜಿ ಹಳ್ಳಿ ನಾಗರಾಜ್, ಬಿಎಸ್ ಸೊಪ್ಪಿನ್, ಡಾ. ಬಸವರಾಜ ಸಾದರ, ಸೊಮಶೇಖರ್ ಇಟಗಿ, ಮಲ್ಲಿಕಾರ್ಜುನ ಶೆಲ್ಲಿಕೇರಿ, ಪ್ರೊ. ಎಸ್ ಕೆ ಆದಪ್ಪನವರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...