ಧಾರವಾಡ | ಮಹದಾಯಿ ಕಳಸಾ ಬಂಡೂರಿ ಯೋಜನೆಗೆ ಅಡ್ಡ ಅಡೆತಡೆಗಳ ನಿವಾರಣೆಗೆ ಮನವಿ

Date:

ರೈತ ಸೇನಾ ಕರ್ನಾಟಕ ರಾಜ್ಯ ಅಧ್ಯಕ್ಷ ಹಾಗೂ ರಾಜ್ಯದ ಪದಾಧಿಕಾರಿಗಳು ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಕಳಸಾ ಬಂಡೂರಿ ಯೋಜನೆಗೆ ಅಡ್ಡ ಅಡೆತಡೆಗಳ ನಿವಾರಣೆ ಮಾಡಲು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳುವಂತೆ ಒತ್ತಾಯಿಸಿ ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮನವಿ ಮಾಡಿದ್ದಾರೆ.

ಧಾರವಾಡ ಅರಣ್ಯ ಇಲಾಖೆ, ಬೆಳಗಾವ್ ರಾಷ್ಟ್ರೀಯ ಹುಲಿಯ ಸಂರಕ್ಷಣಾ ಪ್ರಾಧಿಕಾರದ ಮುಖ್ಯ ಅಧಿಕಾರಿಗಳು ಹಾಗೂ ವಿಜ್ಞಾನಿ ಡಾ. ಕೌಶಿಕ್ ಮತ್ತು ಹರಣಿ ವೇಣುಗೋಪಾಲ್ ಬೆಂಗಳೂರು ಹಾಗೂ ನೀರಾವರಿ ಸಿಬ್ಬಂದಿ ವರ್ಗದ ಅಧಿಕಾರಿಗಳು ಮತ್ತು ಫಾರೆಸ್ಟ್ ಇಲಾಖೆಯ ಅಧಿಕಾರಿಗಳ ಬೆಳಗಾವಿ ವೃತ್ತದ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಎಲ್ಲಾ ಅಧಿಕಾರಿಗಳನ್ನು ಸ್ವಾಗತಿಸಿದ ರೈತ ವೀರೇಶ್ ಸೊಬರದ ಮಠ ಹಾಗೂ ರಾಜ್ಯ ವಕ್ತಾರರು ಗುರು ರಾಯಣ್ಣ ಗೌಡ, ಉತ್ತರ ಕರ್ನಾಟಕದ ಸಂಚಾಲಕರಾದ ನಂದೀಶ್ ಮಠದ ಮತ್ತು ಮಹೇಶ್ ನಾವಳ್ಳಿ ಇವರ ಸಮ್ಮುಖದಲ್ಲಿ ರೈತರು ನಮ್ಮ ಬೇಡಿಕೆ ಬೇಗನೆ ಈಡೇರಿಸಬೇಕೆಂದು ಮನವಿ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...