ಧಾರವಾಡ | ಬದುಕಿನ ಜ್ಞಾನದೊಂದಿಗೆ ಕೌಶಲ್ಯ ಅಗತ್ಯ: ಡಾ. ಶೌಕತ್ ಅಜೀಮ್

Date:

ವ್ಯಕ್ತಿಗೆ ಜ್ಞಾನದೊಂದಿಗೆ ಕೌಶಲ್ಯಗಳ ಅಗತ್ಯವಾದಾಗ; ಯಶಸ್ಸು ಗಳಿಸಲು ಸಾಧ್ಯ ಎಂದು ಹಿರಿಯ ಉಪನ್ಯಾಸಕ ಡಾ. ಶೌಕತ್ ಅಜೀಮ ಅಂಜುಮನ್ ಮಹಾವಿದ್ಯಾಲಯದಲ್ಲಿ, ಧಾರವಾಡ ಶಿಕ್ಷಣ ಶಾಸ್ತ್ರ ವಿಭಾಗ ಹಾಗೂ ಸಾಹಿತ್ಯ ವೇದಿಕೆ ಜಂಟಿಯಾಗಿ ರಾಷ್ಟ್ರೀಯ ಶಿಕ್ಷಣ ಯೋಜನೆಯನ್ನು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್ ಜ್ಞಾನದ ಜೊತೆಗೆ ಮೌಲಾನ ಅಬುಲ್ ಕಲಾಂ ಆಜಾದ್ ಅವರ ಜೀವನ ಚರಿತ್ರೆ ಕಡೆಗೆ ಗಮನಹರಿಸಬೇಕು. ಯುಜಿಸಿ ಮತ್ತು ಐಐಟಿಯ ಅಡಿಪಾಯ ಹಾಕಿದ ಅವರ ಶೈಕ್ಷಣಿಕ ಕೊಡುಗೆಗಳ ಕುರಿತು ತಿಳಿಯಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಾ. ಎನ್. ಎಂ.ಮಕಾನದಾರ ಮೌಲಾನ ಅಬುಲ್ ಕಲಾಂ ಆಜಾದ್ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ಶಿಕ್ಷಣ ದಿನಾಚರಣೆಯ ಅಂಗವಾಗಿ ಅಂತರ್ ಕಾಲೇಜುಗಳ ಕ್ವಿಜ್ ಸ್ಪರ್ಧೆ ಏರ್ಪಡಿಸಲಾಗಿದ್ದು, ಧಾರವಾಡದ ಪ್ರತಿಷ್ಠಿತ 10 ಕಾಲೇಜುಗಳ ವಿದ್ಯಾರ್ಥಿಗಳು ಅದರಲ್ಲಿ ಪಾಲ್ಗೊಂಡಿದ್ದರು. ಪ್ರಥಮ ಬಹುಮಾನ ಜೆ.ಎಸ್.ಎಸ್ ಕಲಾ ಮಹಾವಿದ್ಯಾಲಯ, ದ್ವಿತೀಯ ಬಹುಮಾನ ಅಂಜುಮನ್ ವಿಜ್ಞಾನ ಮಹಾವಿದ್ಯಾಲಯ, ತೃತೀಯ ಬಹುಮಾನವನ್ನು ಕೆ.ಸಿ.ಡಿ ಮಹಾವಿದ್ಯಾಲಯ ಪಡೆದುಕೊಂಡಿತು. ಬಹುಮಾನ ವಿತರಣಾ ಕಾರ್ಯಕ್ರಮವನ್ನು ಸಾಹಿತ್ಯ ವೇದಿಕೆ ಅದ್ಯಕ್ಷೆ ಡಾ. ಬೀಬಿ ಆಯೇಶಾ ಚಕೋಲಿ ನೆರವೇರಿಸಿದರು.

ಈ ವರದಿ ಓದಿದ್ದೀರಾ? ಹಾವೇರಿ | ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಸ್ಪಷ್ಟನೆ

ಐ.ಕ್ಯೂ.ಎ.ಸಿ ಸಂಯೋಜಕ ಡಾ. ಎನ್.ಬಿ .ನಾಲತವಾಡ ವೇದಿಕೆಯ ಮೇಲಿದ್ದರು. ಡಾ.ಎನ್.ವಿ.ಗುದಗನವರ್, ಡಾ. ಆಸ್ಮಾ ನಾಜ್ ಬಳ್ಳಾರಿ, ಡಾ. ಐ.ಎ ಮುಲ್ಲಾ, ಡಾ. ಸೈಯದ್ ತಾಜುನ್ನೆಸಾ, ದಿನಾಚರಣೆ ಸಮಿತಿ ಅದ್ಯಕ್ಷೆ ಡಾ. ಸೌಭಾಗ್ಯ ಜಾದವ್ ಹಾಗೂ ಶಿಕ್ಷಣ ವಿಭಾಗದ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕುಮಾರಿ ಮಬುನ್ನಿ ದಫೆದಾರ್ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...