ಧಾರವಾಡ | ವಿದ್ಯಾರ್ಥಿಗಳು ಸಂವಹನ ಕೌಶಲ್ಯ ಬೆಳೆಸಿಕೊಳ್ಳಬೇಕು: ಸಿ ಯು ಬೆಳಕ್ಕಿ ಸಲಹೆ

Date:

ಜೀವನದಲ್ಲಿ ಸಾಧನೆ ಮಾಡಬೇಕಾದರೆ ಮನೋಜ್ಞಾನ ಮತ್ತು ಸಂವಹನ ಕೌಶಲ್ಯ ಅತಿ ಅಗತ್ಯವೆಂದು ಧಾರವಾಡದ ಆಕಾಶವಾಣಿಯ ನಿವೃತ್ತ ನಿರ್ದೇಶಕ ಸಿ ಯು ಬೆಳ್ಳಕಿ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಧಾರವಾಡ ನಗರದ ಅಂಜುಮನ್ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಹಿರಿಯ ನಾಗರಿಕರ ಜತೆಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಹಾಯಕ ಆಯುಕ್ತ ಸಿ ಆರ್ ಪಾಟೀಲ್ ಮಾತನಾಡಿ, “ವಾಣಿಜ್ಯ ತೆರಿಗೆ ಮೊದಲು ಅವಿಭಕ್ತ ಕುಟುಂಬಗಳು ಇದ್ದವು. ಇದರಿಂದ ಭಾವನಾತ್ಮಕ ಸಂಬಂಧಗಳು ಗಟ್ಟಿಯಾಗಿತ್ತು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿವೃತ್ತ ಪ್ರಾಚಾರ್ಯ ಡಾ ಜುಬೇದಾ ಮುಲ್ಲಾ ಮಾತನಾಡಿ, “ಆಧುನಿಕ ತಂತ್ರಜ್ಞಾನ ಯುಗದಲ್ಲಿ ಭಾವನಾತ್ಮಕ ಸಂಬಂಧಗಳು ಕಳೆದುಕೊಳ್ಳುತ್ತಿವೆಯೆಂದು ಹಿರಿಯ ನಾಗರಿಕರ ಮೂಲಕ ಈ ಕಾರ್ಯಕ್ರಮ ಆಯೋಜಿಸಿಲ್ಲ. ವಿದ್ಯಾರ್ಥಿಗಳು ಹಿರಿಯರ ಜತೆಗೆ ಸಮಯ ಕಳೆಯಬೇಕೆಂಬುದು ಕಾರ್ಯಕ್ರಮದ ಉದ್ದೇಶ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮದ ಮುಖ್ಯಸ್ಥ ಡಾ ಎಸ್ ಎಸ್ ಅದೋನಿ, ಸಮಾಜಶಾಸ್ತ್ರದ ಮುಖ್ಯಸ್ಥೆ ಸಮೀನಾ ನದಾಫ್, ಮಂಗಲಾ ತಳವಾರ, ಡಾ ಆಸ್ಮಾ ಬಳ್ಳಾರಿ, ಡಾ ನಾಗರಾಜ್ ಗುದಗನವರ, ಡಾ ಐ ಎ ಮುಲ್ಲಾ ಸೇರಿದಂತೆ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಇದ್ದರು.

ಈ ಸುದ್ದಿ ಓದಿದ್ದೀರಾ? ಗದಗ | ನೀಟ್-ಯುಜಿಸಿ ಪರೀಕ್ಷೆ ಭ್ರಷ್ಟಾಚಾರ ಹಗರಣ; ನ್ಯಾಯಕ್ಕಾಗಿ ಎಸ್ಎಫ್ಐ ಆಗ್ರಹ

ಕಾರ್ಯಕ್ರಮದಲ್ಲಿ, ಇತ್ತೀಚಿಗೆ ನಿಧನ ಹೊಂದಿದ ಐಪಿಎಸ್ ಅಧಿಕಾರಿ ಹಾಗೂ ಉರ್ದು ಕವಿ ಖಲೀಲ್ ಮಾಮೂನ್ ಅವರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...