ಧಾರವಾಡ | ವಿದ್ಯಾರ್ಥಿಗಳು ಕಷ್ಟಪಟ್ಟು ಓದದೆ, ಇಷ್ಟಪಟ್ಟು ಓದಬೇಕು: ಡಾ. ರುದ್ರೇಶ್ ಮೇಟಿ ಸಲಹೆ

Date:

ಸ್ಪರ್ಧಾತ್ಮಕ ಪರೀಕ್ಷೆಗಳು ಸಾಮಾನ್ಯವಾಗಿ ವಿದ್ಯಾರ್ಥಿಗಳು ತಿಳಿದಷ್ಟು ಕಠಿಣ ಇರುವುದಿಲ್ಲ. ಓದುವ ಬರೆಯುವ ಕೌಶಲ್ಯಗಳನ್ನು ಅರಿತಿರಬೇಕು. ಕಷ್ಟಪಟ್ಟು ಓದದೆ, ಇಷ್ಟಪಟ್ಟು ಓದಬೇಕು. ಗುಂಪು ಚರ್ಚೆಗಳನ್ನು ಮಾಡಬೇಕು. ಟಿಪ್ಪಣಿ ಮಾಡಿಕೊಳ್ಳಬೇಕು ಎಂದು ಧಾರವಾಡ ಅಂಜುಮನ್ ಮಹಾವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥ ಡಾ. ರುದ್ರೇಶ್ ಮೇಟಿಯವರು ವಿದ್ಯಾರ್ಥಿಗಳ ಕೌಶಲ್ಯಗಳ ಕುರಿತು ತಿಳಿಸಿದರು.

ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದೊಂದಿಗೆ ನವನಗರ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ನೀಲಮ್ಮ ಎಂ ಸಾತ್ಮಾರ ಮತ್ತು ಮಹಾದೇವಗೌಡ ಎಸ್ ಸಾತ್ಮಾರ ಹಾಗೂ ದಿ. ಮೋಹನ್ ನಾಗಮ್ಮನವರ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಮಾತನಾಡಿ, “ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟು ವಿಶ್ವಾಸದಿಂದ ಪರಿಶ್ರಮ ಪಟ್ಟು ಓದಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಯೂರಿಯಾ ಗೊಬ್ಬರ ಕೊರತೆಯಿಂದ ರೈತರ ಪರದಾಟ: ಸರ್ಕಾರಕ್ಕೆ ಹಿಡಿಶಾಪ

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಅಶೋಕ್ ಸವಣೂರ ಮಾತನಾಡಿ, “ವಿದ್ಯಾರ್ಥಿಗಳು ಜೀವನದ ಮೌಲ್ಯಗಳನ್ನು ಅರಿತು ಬದುಕನ್ನು ರೂಪಿಸಿಕೊಳ್ಳಬೇಕು” ಎಂದು ಹೇಳಿದರು.‌

ಕುಮಾರಿ ಅಕ್ಷತಾ ಪ್ರಾರ್ಥಿಸಿದರು. ಪ್ರೊ. ಕೆ ಎಸ್ ಕೌಜಲಗಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಪ್ರೊ. ಎಸ್ ಬಿ ವಸ್ತ್ರದಮಠ ನಿರೂಪಿಸಿದರು. ಪ್ರೊ. ಎಸ್ ಕೆ ಆದಪ್ಪನವರ ವಂದಿಸಿದರು. ಪ್ರೊ. ಬಿ ವಿ ಮಡಿವಾಳರ, ಚನ್ನಬಸಪ್ಪ ಧಾರವಾಡ ಶೆಟ್ಟರ್, ಪ್ರೊ . ಕೆ ಎಸ್ ಬಡಿಗೇರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...