ಧಾರವಾಡ | ಛಲವಿದ್ದರೆ ಮಾತ್ರ ಗುರಿ ಮಟ್ಟಲು ಸಾಧ್ಯ: ಉಪ ವಿಭಾಗಾಧಿಕಾರಿ

Date:

‌ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಮುಟ್ಟಲು ಛಲವಿರಬೇಕು. ಆಗ ಮಾತ್ರ ನಿಮ್ಮ ಗುರಿ ಮಟ್ಟಲು ಸಾಧ್ಯವಾಗುತ್ತದೆ ಎಂದು ಧಾರವಾಡದ ಉಪವಿಭಾಗಾಧಿಕಾರಿ ಅಶೋಕ ತೇಲಿ ತಿಲೀಸಿದರು.

ನಗರದ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಆಗಸ್ಟ್‌ 02ರಂದು ಭೇಟಿ ನೀಡಿ, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಪರಿಶೀಲಿಸಿದ ವೇಳೆ ಮಾತನಾಡಿದರು.

ಅಭ್ಯಾಸದ ಸಮಯದಲ್ಲಿ ನಿಮ್ಮ ಮನಸ್ಸು ಬೇರೆಡೆ ಗಮನ ಹರಿಸದಂತೆ ಮನಸ್ಸನ್ನು ಕೇಂದ್ರೀಕೃತಗೊಳಿಸಬೇಕು. ಅದಕ್ಕೆ ಬೆಳಿಗ್ಗೆ ಎದ್ದು ಅಭ್ಯಾಸವನ್ನು ಮಾಡುವ ರೂಢಿಯನ್ನು ಬೆಳಸಿಕೊಳ್ಳಬೇಕು ಯೋಗ ಮುಂತಾದ ಅಭ್ಯಾಸಗಳನ್ನು ಮಾಡಿದರೆ ನಿಮ್ಮ ಮನಸ್ಸನ್ನು ಕೇಂದ್ರೀಕೃತಗೊಳಿಸಲು ಸಾಧ್ಯವಾಗುತ್ತದೆ. ನೀವು ಓದಿನ ವೇಳಾಪಟ್ಟಿಯನ್ನು ಇಟ್ಟುಕೊಂಡು ಕ್ರಮಬದ್ಧವಾಗಿ ಅಧ್ಯಯನ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಕಷ್ಟಗಳು ಬರುತ್ತವೆ ಅದನ್ನು ಎದುರಿಸಿದರೆ ಯಶಸ್ಸು ತಾನೇ ಬರುತ್ತದೆ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್ | ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚನೆ

ಶಾಲೆಯ ಮೂಲಸೌಕರ್ಯ ಪರಿಶೀಲಿಸಿ, ಮುಖ್ಯೋಪಧ್ಯಾಯರಿಂದ ಶಾಲೆಯ ಸಮಗ್ರ ಮಾಹಿತಿಯನ್ನು ಪಡೆದುಕೊಂಡು “ವಿದ್ಯಾರ್ಥಿಗಳ ಪಾಠದ ಜೊತೆಗೆ ಶಾಲೆಯ ಮೂಲ ಸೌಕರ್ಯಗಳ ಬಗ್ಗೆ ಕಾಳಜಿ ವಹಿಸಿ, ಕುಂದು ಕೊರತೆಗಳಿದ್ದರೆ ಸಂಬಂಧಿಸಿದ ಇಲಾಖೆಗೆ ಹಾಗೂ ಅವಶ್ಯಕತೆವಿದ್ದರೆ ನಮ್ಮ ಗಮನಕ್ಕೂ ತರಬೇಕು” ಎಂದು ತಿಳಿಸಿದ್ದು, ಶಾಲೆಯಲ್ಲಿರುವ ಉತ್ತಮ ವಾತಾವರಣಕ್ಕೆ ಹರ್ಷ ವ್ಯಕ್ತಪಡಿಸಿದರು.

ಮುಖ್ಯೋಪಧ್ಯಾಯ ಸುರೇಶ ಸನದಿ, ಎಸ್‍ಡಿಎಂಸಿ ಅಧ್ಯಕ್ಷ ರಾಚಯ್ಯ ಹಿರೇಮಠ, ಉಪಾಧ್ಯಕ್ಷೆ ಲಲಿತಾ ಜಾಧವ ಸೇರಿದಂತೆ ಶಿಕ್ಷಕರು, ಎಸ್‍ಡಿಎಂಸಿ ಸದಸ್ಯರು, ಸಿಬ್ಬಂದಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...