ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

Date:

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಆಪ್ತ ಸಮಾಲೋಚಕರಿಗೆ ಮೂರು ದಿನದವರೆಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದರು.

ಕಾರ್ಯಾಗಾರದಲ್ಲಿ ಬೆಂಗಳೂರು ಮಾನಸಿಕ ಆರೋಗ್ಯ ಸೌಧದ ಉಪನಿರ್ದೇಶಕ ಡಾ. ರಜನಿ.ಪಿ. ಮಾತನಾಡಿ, ರಾಜ್ಯದಲ್ಲಿ ಟೆಲಿ-ಮನಸ್ ಟೊಲ್ ಪ್ರೀ ಸಂಖ್ಯೆ 14416 ಮತ್ತು 1800-89-14416 ರ ಕಾರ್ಯಕ್ಷಮತೆಯ ಬಗ್ಗೆ ಮತ್ತು ಆಪ್ತಸಮಾಲೋಚಕರ ಪಾತ್ರದ ಕುರಿತು ವಿವರಿಸಿದರು. ಬೆಂಗಳೂರು ಮನೋವ್ಯಕೀಯ ವಿಭಾಗ ಮತ್ತು ಪ್ರಿನ್ಸಿಪಲ್ ಇನ್‍ವೆಸ್ಟಿಗೇಟರ್ ಟೆಲಿ-ಮನಸ್‍ನ ಪ್ರಾಧ್ಯಾಪಕ ಡಾ. ನವೀನಕುಮಾರ ಸಿ. ಅವರು ಟೆಲಿ-ಮನಸ್ ಕಾರ್ಯಕ್ರಮದ ದೃಷ್ಟಿ, ಗುರಿ, ಉದ್ದೇಶ ಮತ್ತು ಪ್ರಾಮೂಖ್ಯತೆಯ ಬಗ್ಗೆ ತಿಳಿಸಿದರು.

ನಿಮ್ಹಾನ್ಸ್‌ನ ಮನೋವೈದ್ಯಕೀಯ ವಿಭಾಗ ಹೆಚ್ಚುವರಿ ಪ್ರಾಧ್ಯಾಪಕ ಡಾ. ಎನ್.ಮಂಜುನಾಥ ಮಾತನಾಡಿ, ಆಪ್ತಸಮಾಲೋಚನೆಯ ಕೌಶಲ್ಯಗಳನ್ನು ಬಲಪಡಿಸುವ ಕುರಿತು ಮತ್ತು ಮಾನಸಿಕ ಆರೋಗ್ಯ ಸೇವೆಗಳ ಕುರಿತು ತಿಳಿಸಿದರು. ಮೇಜರ್ ಸಿದ್ದಲಿಂಗಯ್ಯಾ ಹಿರೇಮಠ ಟೆಲಿ-ಮಾನಸ ಕಾರ್ಯಕ್ಷಮತೆಯ ಬಗ್ಗೆ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧಾರವಾಡ ಡಿಮ್ಹಾನ್ಸ್‍ನ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಮತ್ತು ಪ್ರಾಧ್ಯಾಪಕ ಹಾಗೂ ಕರ್ನಾಟಕ ಟೆಲಿ-ಮನಸ್-02 ಸೆಲ್ ನೋಡಲ್ ಅಧಿಕಾರಿ ಡಾ. ರಂಗನಾಥ ಕುಲಕರ್ಣಿ ಮಾತನಾಡಿ, ಟೆಲಿ-ಮನಸ್ ಸೆಲ್-02 ರಲ್ಲಿ ಕಳೆದ 2.5 ವರ್ಷಗಳಿಂದ ನಡೆದ ಕಾರ್ಯ ಚಟುವಟಿಕೆಗಳ ಬಗ್ಗೆ ಮತ್ತು ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಂಡ ಕುರಿತು ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಪ್ರಭಾರಿ ವೈದ್ಯಕೀಯ ಅಧೀಕ್ಷಕ ಡಾ. ರಾಘವೇಂದ್ರ ನಾಯಕ, ನಿರ್ದೇಶಕ ಡಾ. ಅರಣಕುಮಾರ.ಸಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...