ಧಾರವಾಡ | ವಚನಗಳು ಎಲ್ಲರಿಗೂ ಆದರ್ಶವಾಗಿ ನಿಲ್ಲುತ್ತವೆ: ಶಿವಲೀಲಾ ವಿನಯ ಕುಲಕರ್ಣಿ

Date:

ವಚನಗಳು ಎಲ್ಲ ಜಾತಿಗಳಿಗೂ ಸೇರಿದ್ದೂ, ಎಲ್ಲರಿಗೂ ಆದರ್ಶವಾಗಿವೆ ಮತ್ತು ಸಾರ್ವಕಾಲಕ್ಕೂ ಸತ್ಯವಾಗಿವೆ. ಎಲ್ಲರಿಗೂ ಆದರ್ಶವಾಗಿ ನಿಲ್ಲುತ್ತವೆ ಎಂದು ಶಿವಲೀಲಾ ವಿನಯ ಕುಲಕರ್ಣಿ ಹೇಳಿದರು.

ಧಾರವಾಡ ನಗರದ ವಿದ್ಯಾವರ್ಧಕ ಸಂಘ ಸಭಾಭವನದಲ್ಲಿ ಬಸವಕೇಂದ್ರದಿಂದ ಪ್ರತಿವರ್ಷದಂತೆ ಶ್ರಾವಣ ಮಾಸದಲ್ಲಿ ನಗರದ 15 ಭಾಗಗಳಲ್ಲಿ ಮನೆ ಮನೆಯಲ್ಲಿ ನಡೆದ ವಚನೋತ್ಸವ ಚಿಂತನ ಕಾರ್ಯಕ್ರಮಗಳ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ವೇಳೆ ವಚನ, ಲೇಖನ ಸ್ಪರ್ದೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು.

“ಶರಣರ ಸಂದೇಶಗಳು ಸಾರ್ವಕಾಲಿ ಸತ್ಯವಾಗಿದ್ದು, ಅಂತಹ ಸತ್ಯ ಸಂದೇಶಗಳನ್ನು ಮನೆ ಮನಗಳಿಗೆ ತಲುಪಿಸುವಲ್ಲಿ ಬಸವಕೇಂದ್ರ ಮಹತ್ವಪೂರ್ಣ ಕಾರ್ಯ ಮಾಡಿದೆ. ವಚನಗಳನ್ನು ಮನುಷ್ಯರ ಬದುಕಿನ ದಾರಿದೀಪಗಳಾಗಿ ಮಾರ್ಗದರ್ಶನ ನೀಡುತ್ತ ಬಂದಿವೆ. ಇಂತಹ ಕಾರ್ಯಕ್ರಮಗಳಿಗೆ ನಮ್ಮಿಂದ ಮತ್ತು ಶಾಸಕ ವಿನಯ ಕುಲಕರ್ಣಿ ಅವರಿಂದ ಸದಾ ಸಹಕಾರ ಸಿಗುತ್ತದೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಸ್ಮಾರ್ಟ್ ಸಿಟಿ ಅನುದಾನವಿದ್ದರೂ ಅವಳಿ ನಗರಕ್ಕಿಲ್ಲ ಸ್ಮಾರ್ಟ್ ಭಾಗ್ಯ: ರಾಜು‌ ನಾಯಕವಾಡಿ ಆಕ್ರೋಶ

ಡಾ ವೀರಣ್ಣಾ ರಾಜೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಸವೇಶ್ವರಿ ಮಾತಾಜಿ ಅವರ ಸಮ್ಮುಖ ಶಿವಲೀಲಾ ವಿನಯ ಕುಲಕರ್ಣಿ ಹಾಗೂ ಪ್ರದೀಪ ಪಾಟೀಲ್ ಮುಖ್ಯಾತಿಥಿಗಳಾಗಿದ್ದರು. ಗೌರವ ಉಪಸ್ಥಿತಿಯಲ್ಲಿ ಸಿದ್ದರಾಮ ನಡಕಟ್ಟಿ ಇದ್ದರು.

ವರದಿ: ಅರುಣ ಮೂಡಿ, ಸಿಟಿಜನ್ ಜರ್ನಲಿಸ್ಟ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...