ಧಾರವಾಡ | ಏಪ್ರೀಲ್‌ 1ರಂದು ನಗರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ

Date:

ಧಾರವಾಡದಲ್ಲಿ ಏಪ್ರೀಲ್‌ 1ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕದ ಕುಸ್ಸೆಂಪ್ ಯೋಜನೆಯ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಧಾರವಾಡದ ಸವದತ್ತಿ ರಸ್ತೆಯ ಎಂ.ಆರ್. ನಗರದದಿಂದ 1ಕಿ.ಮೀ. ದೂರದಲ್ಲಿರುವ, ಪೆಟ್ರೋಲ್ ಪಂಪ್ ಹತ್ತಿರವಿರುವ 750 ಎಂ.ಎಂ. ವ್ಯಾಸದ ಶುದ್ಧ ನೀರು ಕೊಳವೆ ಮಾರ್ಗದಲ್ಲಿ ಭಾರಿ ಪ್ರಮಾಣದ ಸೋರುವಿಕೆ ಕಂಡು ಬಂದಿರುವುದರಿಂದ, ಏಪ್ರೀಲ್ 1ರಂದು ತುರ್ತು ಕಾಮಗಾರಿ ಕೈಗೊಳ್ಳಲಾಗುತ್ತಿದೆ.

ಇದರಿಂದಾಗಿ ಧಾರವಾಡ ನಗರದ ಎಲ್ಲಾ ಬಡಾವಣೆಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕದ ಕುಸ್ಸೆಂಪ್ ಯೋಜನೆಯ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...