ಧಾರವಾಡ | ನೀರು ಪೂರೈಕೆ ಕಾಮಗಾರಿಗಳು ಸಮರ್ಪಕವಾಗಿ ಸಾಗಬೇಕು: ಸಚಿವ ಸಂತೋಷ್‌ ಲಾಡ್

Date:

ನೀರಿನ ಸಮಸ್ಯೆಯಿಂದ ಜನರು ತತ್ತರಿಸುತ್ತಿದ್ದಾರೆ. ಹಾಗಾಗಿ ನೀರು ಪೂರೈಕೆಯ ಕಾಮಗಾರಿಗಳು ಸಮರ್ಪಕವಾಗಿ ಸಾಗಬೇಕಾಗಿದೆ ಎಂದು ರಾಜ್ಯ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್‌ ತಿಳಿಸಿದರು.

ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ನಡೆದ ಧಾರವಾಡ ಜಿಲ್ಲೆಯ ಪ್ರಗತಿ ಪರಿಸೀಲನಾ ಸಭೆಯಲ್ಲಿ ಮಾತನಾಡಿದರು.

“ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಲಪ್ರಭಾ ನದಿಯ ನೀರು ಸಮರ್ಪಕವಾಗಿ ಗ್ರಾಮಗಳಿಗೆ ಸರಬರಾಜು (ಪೂರೈಕೆ) ಕಾಮಗಾರಿ ವ್ಯವಸ್ಥೆ ಮತ್ತು ಹೆದ್ದಾರಿ ರಸ್ತೆ ಅಗಲೀಕರಣ ಮಾಡುವ ಕಾರ್ಯಗಳು ಸಮರ್ಪಕವಾಗಿ ವೇಗಗತಿಯಲ್ಲಿ ನಡೆಯಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯ ಗ್ರಾಮೀಣರ ಬಹುದಿನಗಳ ಬೇಡಿಕೆಯಾದ ಮಲಪ್ರಭಾ ನದಿಯಿಂದ ಕುಡಿಯುವ ನೀರು ಪೂರೈಕೆ ಯೋಜನೆ ಕಾಮಗಾರಿ ನಿಧಾನವಾಗಿ ಸಾಗುತ್ತಿದೆ. ಕಾಮಗಾರಿಯನ್ನು ಚುರುಕುಗೊಳಿಸಿ, ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿ ಕಳಪೆ ಆಗದೇ ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಇದರ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು” ಎಂದು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಉದ್ಯಾನಗಳಲ್ಲಿ ಉದಯರಾಗ, ಸಂಧ್ಯಾರಾಗ ಕಾರ್ಯಕ್ರಮ ಪುನರಾರಂಭ

“ಜಿಲ್ಲೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಜವಾಬ್ದಾರಿಯಾರುವ ಕಾರಣ ಸರಿಯಾದ ನಿಟ್ಟಿನಲ್ಲಿ ಕಾಮಗಾರಿಗಳು ನಡೆಯಬೇಕು” ಎಂದು ಹೇಳಿದರು.

ಕರ್ನಾಟಕ ಕಾರ್ಮಿಕ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ, ಜಿಲ್ಲೆಯ ಇತರೆ ಅಧಿಕಾರಿಗಳು, ಜಿಲ್ಲಾ ಶಾಸಕರುಗಳು ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...