ಧಾರವಾಡ | ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದೆ ಮುನ್ನಡೆಯಬೇಕು: ಡಾ. ಐ ಎಂ ಮುಲ್ಲಾ

Date:

ಕ್ರೀಡೆಗಳಲ್ಲಿ ಸೋಲು-ಗೆಲುವು ಸಹಜ. ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದೆ ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳಬೇಕು ಎಂದು ಧಾರವಾಡದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಪದವಿ ಮಹಾವಿದ್ಯಾಲಯದ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಕಾಲೇಜಿನ ಪ್ರಾಚಾರ್ಯ ಡಾ. ಐ.ಎಂ.ಮುಲ್ಲಾ ಹೇಳಿದರು.

ಜಿಮಖಾನ ಚಟವಟಿಕೆಗಳ ಅಧ್ಯಕ್ಷ ಡಾ. ಎಸ್.ಎಸ್.ಅದೋನಿ ಮಾತನಾಡಿ, ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಕಡಿಮೆ ಆಗುತ್ತಿರುವುದು ಬೇಸರದ ಸಂಗತಿ. ಕೇವಲ ಅಂಕಗಳಿಂದ ಮಾತ್ರವಲ್ಲದೇ, ಕ್ರೀಡೆಗಳಿಂದಲೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎನ್ನುತ್ತಾ ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಿದ ಸಾಧಕರ ಉದಾಹರಣೆ ನೀಡಿದರು.

ಇದನ್ನು ಓದಿದ್ದೀರಾ? ಧಾರವಾಡ | ಕವಿಸಂ ಚುನಾವಣೆ; ಗೆಲುವು ಸಾಧಿಸಿದ ಬೆಲ್ಲದ ಬಣ; ಅಧ್ಯಕ್ಷರಾಗಿ ಬೆಲ್ಲದ ಮರು ಆಯ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ವಿವಿಧ ವಿಭಾಗಗಳ ತಂಡಗಳಿಗೆ ಜರ್ಸಿ ವಿತರಿಸಿದರು. ಐಕ್ಯುಎಸಿ ಸಂಯೋಜಕ ಡಾ.ಎನ್.ಬಿ.ನಾಲತವಾಡ, ಡಾ.ಆಸ್ಮಾ ಬಳ್ಳಾರಿ, ಡಾ.ನಾಗರಾಜ ಗದಗನವರ, ಡಾ ಸೈಯದ ತಾಜುನ್ನಿಸಾ, ದೈಹಿಕ ನಿರ್ದೇಶಕ ಇಸ್ಮಾಯಿಲ್ ಕೋಟೆಕಲ್, ಡಾ. ಗೌರಿ, ವಿಶಾಲ್ ಪೋಳ, ಡಾ.ಎಸ್.ವಿ.ಜಾಧವ ಅಪಾರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...