ಧಾರವಾಡ | ʼಕೆಲಸ ಹುಡುಕಬೇಡಿ – ಸ್ವಯಂ ಉದ್ಯೋಗ ಮಾಡಿ’: ಜಿಲ್ಲಾ ಪಂಚಾಯತಿ ಸಿಇಒ

Date:

ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಜಿಲ್ಲೆಯ ಕುಂದಗೋಳ ತಾಲೂಕಿನ ಕಳಸ ಗ್ರಾಮದಲ್ಲಿ ಮೂರು ತಿಂಗಳ ಕಾಲ ಉಚಿತ ಹೊಲಿಗೆ ತರಬೇತಿಯನ್ನು ಯಶಸ್ವಿಗೊಳಿಸಿದ ತರಬೇತುದಾರರಿಗೆ ಪ್ರಮಾಣ ಪತ್ರ ನೀಡಿತು.

ಈ ಸಮಯದಲ್ಲಿ ಕುಂದಗೋಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುರಿ ಮಾತನಾಡಿ, ಬಡ ಹೆಣ್ಣುಮಕ್ಕಳಿಗಾಗಿ ಹೊಲಿಗೆ ತರಬೇತಿಯನ್ನು ಹಮ್ಮಿಕೊಂಡಿದ್ದು ಸಂತಸದ ವಿಚಾರ. ಇಂತಹ ಸಾಮಾಜಿಕ ಕಾರ್ಯಗಳಿಗೆ ನಮ್ಮ ಸಹಕಾರ ಸದಾ ಇರುತ್ತದೆ. ಎಲ್ಲರೂ ಇಂತಹ ತರಬೇತಿಗಳ ಸದುಪಯೋಗ ಪಡಿಸಿಕೊಂಡು ಸಮಾಜವನ್ನು ನಿರುದ್ಯೋಗ ರಹಿತವನ್ನಾಗಿ ರೂಪಿಸಲು ಮುಂದಾಗಬೇಕಿದೆ.

ನಾವು ಕೆಲಸಗಳು ಸಿಗುವತನಕ ಕಾಯ್ದು ಕೂಡುವ ಬದಲು ನಾವೆ ಕೆಲಸ ಹುಡುಕುವುದರಲ್ಲಿ ಸಮಯ ವ್ಯರ್ಥ ಮಾಡುವ ಬದಲು ಸ್ವಂತ ಉದ್ಯೋಗಿಗಳಾಗಿ ರೂಪುಗೊಳ್ಳುವುದನ್ನು ಕಲಿಯಬೇಕಿದೆ ಎಂದು ತಿಳಿಸಿದರು. ಈ ವೇಳೆ ಗ್ರಾಕೂಸ ತಾಲೂಕು ಅಧ್ಯಕ್ಷ್ಯೆಸ್ಯಾಭಿರಾ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...