ಧಾರವಾಡ | ದೀಪಾವಳಿ ಆಚರಿಸಿದ ಮುಸ್ಲಿಂ ಕುಟುಂಬ

Date:

ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಮುಸ್ಲಿಂ ಕುಟುಂಬವೊಂದು ಸೋಮವಾರ ನವೆಂಬರ್ 13ರಂದು ತಮ್ಮ ಮನೆಯಲ್ಲಿ ಲಕ್ಷ್ಮೀಯನ್ನು ಪ್ರತಿಷ್ಠಾಪಿಸಿ ಪೂಜೆ ಮಾಡಿದ್ದಾರೆ.

ಈ ಕುರಿತು ಸಲ್ಮಾಬಾನು ನದಾಪ್ ಮಾತನಾಡಿ ಸಮಾಜದಲ್ಲಿ ಇಂದು ಹಿಂದೂ-ಮುಸ್ಲಿಂ ಬೇರೆಮಾಡಿ ಒಡೆದು ಆಳುವ ಕುತಂತ್ರದಲ್ಲಿ ರಾಜಕಾರಣಿಗಳು ಮುಳಿಗಿದ್ದಾರೆ. ಯಾವುದೇ ಆಚರಣೆ ಆಗಲಿ, ಎಲ್ಲರೂ ಆಚರಿಸಬಹುದು. ಅದಕ್ಕೆ ಸಂವಿಧಾನವು ಸಮಾನವಾದ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ನಾವು ದೀಪಾವಳಿ ಆಚರಣೆ ಮಾಡುತ್ತಿದ್ದೇವೆ ಎಂದರು.

ನಾವು ದಸರಾ, ನಾಗರಪಂಚಮಿ ಹಬ್ಬಗಳನ್ನೂ ನಾವು ಆಚರಿಸುತ್ತೇವೆ. ವರ್ಷಕ್ಕೊಮ್ಮೆ ಎಲ್ಲಮ್ಮನ ಗುಡ್ಡಕ್ಕೂ ಹೋವುತ್ತೇವೆ. ಇದರ ಹಿಂದಿನ ಮೂಲ ಉದ್ದೇಶ, ಭಾವೈಕೈತೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾವೈಕೈತೆ ಸಮಾಜದಲ್ಲಿ ಕ್ರಮೇಣ ಕ್ಷೀಣಿಸುತ್ತ ಹೊರಟಿದೆ. ಭಾತೃತ್ವವು ಇಲ್ಲದಂತಾಗುತ್ತಿದೆ. ಹೀಗಾಗಬಾರದು ಎಂದು, ನಾವೆಲ್ಲರೂ ಒಂದು ಎಂಬ ಭಾವನೆ ನಮ್ಮೆಲ್ಲರಲ್ಲಿ ಮೂಡಲಿ ಎಂಬ ಭಾವನೆ ನಮ್ಮದಾಗಿದೆ. ನಮಗೆಲ್ಲ ದೇವರು ಒಬ್ಬನೆ, ದೇವರು ಜಾತಿ ಮಾಡಿಲ್ಲ. ಆದರೆ, ನಾವು ಜಾತಿ ಎಂದು ಕಿತ್ತಾಡುವುದು ಸರಿಯಲ್ಲ ಎಂದು ತಮ್ಮ ಮನದ ಮಾತು ವ್ಯಕ್ತ ಪಡಿಸಿದರು.

ಸಾಮಾನ್ಯವಾಗಿ ತಮ್ಮ‌ ತಮ್ಮ ಧರ್ಮದ ಆಚರಣೆಗಳು ತಮ ತಮಗೇ ಸೀಮಿತ ಎಂಬ ಭಾವನೆ ಹುಟ್ಟುತ್ತಿರುವ ಈ ಕಾಲದಲ್ಲಿ ಉತ್ತರಕರ್ನಾಟಕದ ಮುಸ್ಲಿಂ ಬಾಂಧವರು ದೀಪಾವಳಿ ಹಬ್ಬವನ್ನು ಹಿಂದೂಗಳು ಆಚರಿಸುವಂತೆ ಆಚರಿಸಿ ಭಾವೈಕ್ಯತೆ ಮೆರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...