ಧಾರವಾಡ | ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಕೂಟ ಆಯೋಜನೆ

Date:

ಅಂತರಾಷ್ಟ್ರೀಯ ಟೆನ್ನಿಸ್ ಫೆಡರೇಷನ್ ಮತ್ತು ಕರ್ನಾಟಕ ರಾಜ್ಯ ಲಾನ್ ಟೆನ್ನಿಸ್ ಅಸೋಸಿಯೇಷನ್ ಜಂಟಿಯಾಗಿ ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಅಕ್ಟೋಬರ್‌ನಲ್ಲಿ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಇದರಲ್ಲಿ ವಿಶ್ವದ ಹಲವು ದೇಶಗಳ ಶ್ರೇಯಾಂಕಿತ ಟೆನ್ನಿಸ್ ಆಟಗಾರರು ಭಾಗವಹಿಸಲಿದ್ದಾರೆ.

ಟೆನ್ನಿಸ್ ಕ್ರೀಡಾ ಆಸಕ್ತರಿಗೆ ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್‍ನ ಆಜೀವ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ ಟೆನ್ನಿಸ್ ಕೋರ್ಟ್ ಸುಮಾರು 96 ವರ್ಷಗಳ ಐತಿಹಾಸಕತೆಯನ್ನು ಹೊಂದಿದೆ. ಐದು ಸಿಂಥೆಟಿಕ್ ಯುಎಸ್‍ಟಿಎ ಶ್ರೇಣಿಯ ಟೆನ್ನಿಸ್ ಕೋರ್ಟ್ ಹೊಂದಿದೆ. ಅತ್ಯಾಧುನಿಕ ಸೌಲಭ್ಯವುಳ್ಳ ಸುಸಜ್ಜಿತ ಜಿಮ್ ಹಾಗೂ ಟೆನ್ನಿಸ್ ಉತ್ತಮ ತರಬೇತಿದಾರರನ್ನು ಹೊಂದಿದೆ. ಇಲ್ಲಿನ ಟೆನ್ನಿಸ್ ಕೋರ್ಟ್ ಅಂತರಾಷ್ಟ್ರೀಯ ಗುಣಮಟ್ಟದ್ದಾಗಿದೆ.

ಈ ಸುದ್ದಿ ಓದಿದ್ದೀರಾ? ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು: ಮುಖ್ಯಮಂತ್ರಿ ಚಂದ್ರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್‍ದ ಆಜೀವ ಸದಸ್ಯತ್ವ ಪಡೆಯಲು ಸೆಪ್ಟೆಂಬರ್ 15 ರಿಂದ 22ರವರೆಗೆ ಸೀಮಿತ ಕಾಲಾವಕಾಶ ನೀಡಲಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಸದಸ್ಯತ್ವ ಶುಲ್ಕದೊಂದಿಗೆ ಆಸಕ್ತರು ಸದಸ್ಯತ್ವ ಪಡೆಯಬಹುದು. ಸಂಪರ್ಕಕ್ಕಾಗಿ ಕಾರ್ಯದರ್ಶಿ ಸಂದೀಪ ಬಣವಿ, ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್ ಡಿ ಸಿ ಕಾಂಪೌಂಡ್‌, ಮೊ.ಸಂ: 9448460955, 6361398510 ಗೆ ಸಂಪರ್ಕಿಸಬಹುದು. ಟೆನ್ನಿಸ್ ಕಚೇರಿಗೆ ಬೆಳಿಗ್ಗೆ 9 ರಿಂದ ರಾತ್ರಿ 8 ಗಂಟೆಯವರೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದೆಂದು ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ವಾರ್ತಾ ಇಲಾಖೆ ಸಹಾಯಕನಿಂದ ಪತ್ರಕರ್ತನ ಮೇಲೆ ಹಲ್ಲೆ; ಸಾರ್ವಜನಿಕರ ಆಕ್ರೋಶ

ವಾರ್ತಾ ಇಲಾಖೆಯ ಸಹಾಯಕ ಮಡಿವಾಳರ ಉರ್ಫ್ ಹಿರೇಮಠ ಎಂಬುವವರು ಓರ್ವ ಪತ್ರಕರ್ತನೊಬ್ಬನ...

ಧಾರವಾಡ | ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಸಂತೋಷ ಲಾಡ್ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ...

ಧಾರವಾಡ | ಸರ್ವಜ್ಞನ ತ್ರಿಪದಿ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥೈಸುವ ಸಾಹಿತ್ಯ: ಶಾಕೀರ್ ಸನದಿ

ಸರ್ವಜ್ಞರು ತ್ರಿಪದಿ ಎಂಬ ಕಾವ್ಯರೂಪದ ಮೂಲಕ ಜನಪ್ರಿಯ ಆಗಿದ್ದಾರೆ. ತ್ರಿಪದಿ ಚಿಕ್ಕದಾಗಿದ್ದರೂ...