ರೈತ ಅಬ್ದುಲ್ ರಜಾಕ್ ಸಾಕಿದ ಹಸು ಒಂದೇ ಬಾರಿಗೆ ಮೂರು ಕರುಗಳಿಗೆ ಜನ್ಮ , ಅಪರೂಪ ಎಂದ ಪಶುವೈದ್ಯರು

Date:

ಹಸುವೊಂದು ಒಂದೇ ಬಾರಿಗೆ ಮೂರು ಕರುಗಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ನವಲಗುಂದ ತಾಲ್ಲೂಕಿನ ಗುಡದಕೇರಿ ಓಣಿಯಲ್ಲಿ ನಡೆದಿದೆ.

ಹಸು ಮೂರು ಕರುಗಳಿಗೆ ಜನ್ಮ ನೀಡಿದೆ ಎಂಬ ಸುದ್ದಿ ಹರಡುತ್ತಿದ್ದಂತೆ ಅಕ್ಕ ಪಕ್ಕದ ಓಣಿ, ಊರಿನವರು ಬಂದು ಕರುಗಳನ್ನ ನೋಡಿ ಹೋಗುತ್ತಿದ್ದಾರೆ.

ಸಾಮಾನ್ಯವಾಗಿ ಹಸು ಒಂದೇ ಕರು ಹಾಕುವುದು. ಆದರೆ, ತೀರಾ ಅಪರೂಪ ಎಂಬಂತೆ ಎರಡು ಕರು ಹಾಕಿದ ಉದಾಹರಣೆ ಇದೆ. ಆದರೆ ಮೂರು ಕರುಗಳಿಗೆ ಜನ್ಮ ನೀಡುವುದು ತುಂಬಾ ವಿರಳ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಿಶ್ರ ತಳಿಯ ಹಸು ಇದಾಗಿದ್ದು, ಮೂರು ಕರುಗಳೂ ಆರೋಗ್ಯವಾಗಿವೆ. ಹಸುವಿನ ಮೇಲೆ ಅಪಾರ ಪ್ರೀತಿ ಹೊಂದಿರುವ ಹಸುವಿನ ಮಾಲೀಕ ಅಬ್ದುಲ್ ರಜಾಕ್ ಎರಡು ವರ್ಷಗಳ ಹಿಂದೆ ಬೆಳಗಾವಿ ಜಿಲ್ಲೆಯ ಕಿತ್ತೂರು ಜಾನುವಾರು ಮಾರುಕಟ್ಟೆಯಲ್ಲಿ 70,000 ರೂ.ಗೆ ಹಸುವನ್ನು ಖರೀದಿಸಿದ್ದರು.

“ಪಶುವೈದ್ಯ ವೈದ್ಯ ಎಚ್ ಪಿ ಸವಣೂರ್ ಕೃತಕ ಗರ್ಭಧಾರಣೆಯನ್ನು ಮಾಡಿದ್ದರು. ಇದೀಗ ಹಸು ಮೂರು ಕರುಗಳಿಗೆ ಜನ್ಮ ನೀರಿದೆ. ಮೂರು ಕರುಗಳಲ್ಲಿ ಎರಡು ಗಂಡು ಮತ್ತು ಒಂದು ಹೆಣ್ಣಾಗಿದೆ. ಹಸುವಿಗೆ ಐದು ವರ್ಷ ವಯಸ್ಸಾಗಿದೆ. ಹಸುವನ್ನು ಅದೃಷ್ಟ ತರುತ್ತದೆ ಎಂದೇ ನಾವು ನಂಬಿದ್ದೇವೆ. ಈಗ, 3 ಕರುಗಳ ಜನನದೊಂದಿಗೆ, ನಮ್ಮ ನಂಬಿಕೆ ಬಲಗೊಂಡಿದೆ” ಎಂದು ಹಸುವಿನ ಮಾಲೀಕ ಅಬ್ದುಲ್ ರಜಾಕ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ವಾರ್ತಾ ಇಲಾಖೆ ಸಹಾಯಕನಿಂದ ಪತ್ರಕರ್ತನ ಮೇಲೆ ಹಲ್ಲೆ; ಸಾರ್ವಜನಿಕರ ಆಕ್ರೋಶ

ವಾರ್ತಾ ಇಲಾಖೆಯ ಸಹಾಯಕ ಮಡಿವಾಳರ ಉರ್ಫ್ ಹಿರೇಮಠ ಎಂಬುವವರು ಓರ್ವ ಪತ್ರಕರ್ತನೊಬ್ಬನ...

ಧಾರವಾಡ | ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಸಂತೋಷ ಲಾಡ್ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ...

ಧಾರವಾಡ | ಸರ್ವಜ್ಞನ ತ್ರಿಪದಿ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥೈಸುವ ಸಾಹಿತ್ಯ: ಶಾಕೀರ್ ಸನದಿ

ಸರ್ವಜ್ಞರು ತ್ರಿಪದಿ ಎಂಬ ಕಾವ್ಯರೂಪದ ಮೂಲಕ ಜನಪ್ರಿಯ ಆಗಿದ್ದಾರೆ. ತ್ರಿಪದಿ ಚಿಕ್ಕದಾಗಿದ್ದರೂ...