ಹುಬ್ಬಳ್ಳಿ | ಭಾರತ್ ಜೋಡೊ ದೇಶ ರಕ್ಷಣೆಯ ಒಂದು ಪ್ರಯತ್ನ‌: ಗಂಗಾಧರ ದೊಡವಾಡ

Date:

ಭಾರತ್ ಜೋಡೊ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್ ಪಕ್ಷದ ಯುವನಾಯಕ ರಾಹುಲ್ ಗಾಂಧಿ ಅವರು ಪಾದಯಾತ್ರೆ ಮೂಲಕ ಜನರೊಂದಿಗೆ ʼನಾನು ಮತ್ತು ನನ್ನ ಪಕ್ಷದವರೆಲ್ಲೆರೂ ನಿಮ್ಮೊಂದಿಗೆ ಇದ್ದೇವೆʼ ಎಂಬ ಸಂದೇಶ ಸಾರುವ ಒಂದು ಮಹಾ ಆಂದೋಲನವಾಗಿದೆ. ಸಂಪೂರ್ಣ ದೇಶದ ಜನತೆಯ ಭರವಸೆಯ ಬೆಳಕಾಗಿ ರಾಹುಲ್ ಅವರ ಮೇಲೆ ದೇಶ ಬಾಂಧವರ ಬೆಂಬಲ, ಆಶೀರ್ವಾದ ಮೂಡಿತು ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ಹೇಳಿದರು.

ರಾಹುಲ್ ಪಾದಯಾತ್ರೆಯ ಮೊದಲನೇ ವರ್ಷಾಚರಣೆ ಕಾರ್ಯಕ್ರಮವನ್ನು ಧಾರವಾಡ ಜಿಲ್ಲಾ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು ಪ್ರದರ್ಶಿಸಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಬರಗಾಲ ಘೋಷಿಸಿ, ರೈತರನ್ನು ರಕ್ಷಿಸಿ; ಮಾಜಿ ಶಾಸಕ ಸೋಮಶೇಖರ ರೆಡ್ಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿ ಭಾಗದ ಜನತೆಯ ಸಂಕಷ್ಟಗಳನ್ನು ಕಣ್ಣಾರೆ ಕಂಡು ಬಿಜೆಪಿ ಸರ್ಕಾರದ ಬೆಲೆ ಏರಿಕೆ, ನಿರುದ್ಯೋಗ, ಬಡತನಕ್ಕೆ ಅಂಜದೆ ಧೈರ್ಯವಾಗಿ ಮುನ್ನಡೆಯಲು ಕಾಂಗ್ರೆಸ್ ಮೂಲಕ ತಮ್ಮ ಸೇವೆ ಗೈಯ್ಯುವೆಯಂದು ಜನತೆಗೆ ಅಭಯವನ್ನು ನೀಡಿದ್ದರಿಂದಲೇ ಜೋಡೊ ಯಾತ್ರೆ ಇತಿಹಾಸ ಸೇರಿತು” ಎಂದು ಗಂಗಾಧರ ದೊಡ್ಡವಾಡ ಹೇಳಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರುಗಳಾದ ಪ್ರಕಾಶ ಕುರಹಟ್ಟಿ, ಸುಪ್ರೀತ್ ಶೆಟ್ಟಿ ವಿ ಜಿ, ಕೊಂಗವಾಡ ನೂರಮ್ಮದ್ ನದಾಫ್, ಈಶ್ವರ ಶಿರಸಂಗಿ, ಶಾರುಖ್ ಮುಲ್ಲಾ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ ಕೆಡಿಪಿ ಸಭೆಯಲ್ಲಿ ಸಚಿವ ಲಾಡ್ – ಎಂಎಲ್‌ಸಿ ಜಕ್ಕಪ್ಪನವರ್ ನಡುವೆ ಜಟಾಪಟಿ!

ಧಾರವಾಡದಲ್ಲಿ ನಡೆದ 'ಕರ್ನಾಟಕ ಅಭಿವೃದ್ಧಿ ಯೋಜನೆ'ಗಳ (ಕೆಡಿಪಿ) ಪರಿಶೀಲನಾ ಸಭೆಯಲ್ಲಿ ಸಚಿವ...

ಧಾರವಾಡ | ವಾರ್ತಾ ಇಲಾಖೆ ಸಹಾಯಕನಿಂದ ಪತ್ರಕರ್ತನ ಮೇಲೆ ಹಲ್ಲೆ; ಸಾರ್ವಜನಿಕರ ಆಕ್ರೋಶ

ವಾರ್ತಾ ಇಲಾಖೆಯ ಸಹಾಯಕ ಮಡಿವಾಳರ ಉರ್ಫ್ ಹಿರೇಮಠ ಎಂಬುವವರು ಓರ್ವ ಪತ್ರಕರ್ತನೊಬ್ಬನ...

ಧಾರವಾಡ | ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಸಂತೋಷ ಲಾಡ್ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ...