ಧಾರವಾಡ | ಸ್ವಾಮೀಜಿಗಳು ರಾಜಕೀಯದಿಂದ ಹೊರಗಿರಬೇಕು: ನಿಜಗುಣಾನಂದ ಸ್ವಾಮೀಜಿ

Date:

ಸ್ವಾಮೀಜಿಗಳು ಧರ್ಮ ರಾಜಕಾರಣವನ್ನು ಬೋಧಿಸಬಾರದು. ಧರ್ಮವನ್ನು ರಾಜಕೀಯದಲ್ಲಿ ತರಬಾರದು. ಸ್ವಾಮೀಜಿಗಳು ರಾಜಕೀಯದಿಂದ ಹೊರಗಿರಬೇಕು ಎಂದು ಬೆಳಗಾವಿ ಜಿಲ್ಲೆಯ ನಿಷ್ಕಾಲ ಮಠದ ನಿಜಗುಣಾನಂದ ಸ್ವಾಮೀಜಿ ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, “ಲಿಂಗಾಯತ ಸ್ವಾಮೀಜಿಗಳು ಮಾತ್ರವಲ್ಲ ಮೌಲ್ವಿ, ಪಾದ್ರಿಗಳು ಸೇರಿದಂತೆ ಯಾವುದೇ ಧರ್ಮದ ನೇತಾರರು ರಾಜಕಾರಣದಲ್ಲಿ ಭಾಗಿಯಾಗಬಾರದು. ನಮ್ಮದೇನಿದ್ದರೂ ಧರ್ಮ, ಸಂಸ್ಕೃತಿ, ಸಂಸ್ಕಾರದ ವಿಚಾರವಾಗಿರಬೇಕು” ಎಂದರು.

“ಮಾಧ್ಯಮಗಳೂ ರಾಜಕಾರಣದ ಹೊರತಾಗಿಲ್ಲ. ಸಮಾಜದಲ್ಲಿ ಮಾಧ್ಯಮ ಮತ್ತು ಸ್ವಾಮೀಜಿಗಳ ಪಾತ್ರಗಳು ಸೋಲುತ್ತಿವೆ. ಮಠಾಧೀಶರು ರಾಜಕಾರಣಕ್ಕೆ ಬರಬಾರದು. ರಾಜಕಾರಣಿಗಳ ಓಲೈಕೆ ಮಾಡುವ ಕೆಲಸವನ್ನು ಸ್ವಾಮೀಜಿಗಳು ಮಾಡಬಾರದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಕಾರಣಿಗಳ ಜೊತೆ ಮಾತನಾಡುವಾಗ ಸ್ವಾಮೀಜಿಗಳು ಎಚ್ಚರಿಕೆಯಿಂದ ಇರಬೇಕು. ಮಠಗಳಿಗೆ ಬರುವ ಅನುದಾನ ಪ್ರಜಾಪ್ರಭುತ್ವದ ತೆರಿಗೆ ಹಣವೇ ಆಗಿರುತ್ತದೆ. ಆದರೂ, ಪ್ರಜೆಗಳಿಗೆ ಮಠಗಳು ಸೇವೆ ಮಾಡುತ್ತವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...