ದೊಡ್ಡಬಳ್ಳಾಪುರ | ವಿಜೃಂಭಣೆಯಿಂದ ನಡೆದ ಸಾಮಾಜಿಕ ನಾಟಕೋತ್ಸವ ಕಾರ್ಯಕ್ರಮ

Date:

ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮದಲ್ಲಿ ದೊಡ್ಡಬಳ್ಳಾಪುರದ ಶ್ರೀ ವಿದ್ಯಾ ಜ್ಯೋತಿ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹೆಸರಾಂತ ಕನ್ನಡ ಚಲನಚಿತ್ರ ನಟ ನಟಿಯರಿಂದ ಸಾಮಾಜಿಕ ನಾಟಕೋತ್ಸವ ಕಾರ್ಯಕ್ರಮ ತುಂಬಾ ವಿಜೃಂಭಣೆಯಿಂದ ನೆರವೇರಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಚಲನಚಿತ್ರ ನಟರಾದ ಡಿಂಗ್ರಿ ನಾಗರಾಜ್, ಮಂಡ್ಯ ಜಯರಾಂ, ಕೆ.ಮುರಳಿ, ಓಬಳೇಶ್, ಮಲ್ಲಿಕಾರ್ಜುನ್, ರಘುಪತಿ, ಕೃಷ್ಣಪ್ಪ, ಮಂಜುಳಾ, ಮಾಲ, ಮಹೇಶ್ವರಿ, ಮುನಿಯಮ್ಮ, ಪುಷ್ಪಮ್ಮ ಮುಂತಾದವರು ನಟಿಸಿ ಜನಮನ್ನಣೆ ಗಳಿಸಿದರು.

WhatsApp Image 2025 08 09 at 6.44.51 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...