ಬಾಗೇಪಲ್ಲಿ | ಶಾಸಕ ಮುನಿರತ್ನ ರಾಜೀನಾಮೆಗೆ ಡಿಎಸ್‌ಎಸ್‌ ಒತ್ತಾಯ

Date:

ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಗುತ್ತಿಗೆದಾರರೊಬ್ಬರನ್ನು ವೈಯಕ್ತಿಕವಾಗಿ ನಿಂದಿಸಿದ್ದಲ್ಲದೆ, ಸ್ತ್ರಿಯರನ್ನು ಮತ್ತು ಪರಿಶಿಷ್ಟ ಸಮುದಾಯಗಳನ್ನು ನಿಂದಿಸುವ ಮೂಲಕ ತಮ್ಮ ಸ್ಥಾನಕ್ಕೆ ಧಕ್ಕೆ ಬರುವಂತೆ ನಡೆದುಕೊಂಡಿದ್ದಾರೆ. ಆದ್ದರಿಂದ ಶಾಸಕ ಮುನಿರತ್ನ ಕೂಡಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಡಿಎಸ್‌ಎಸ್‌ ಮುಖಂಡ ಕಿರಣ್ ಕುಮಾರ್ ಒತ್ತಾಯಿಸಿದರು.

ನಗರ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಪ್ರಶಾಂತ್‌ ವರ್ಣಿಗೆ ದೂರು ಸಲ್ಲಿಸಿ ಮಾತನಾಡಿದ ಅವರು, ಶಾಸಕನ ನಡೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕೂಡಲೇ ಶಾಸಕನನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು. ಈತನ ಎಲ್ಲಾ ಕಾನೂನು ಬಾಹಿರ, ಅನೈತಿಕ, ಅಕ್ರಮ ವ್ಯವಹಾರಗಳ ಬಗ್ಗೆ ಪರಿಶೀಲನೆ ನಡೆಸಿ, ಶಿಸ್ತು ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಹೊಲೆಯ ಸಮುದಾಯದ ಕುರಿತು ಜಾತಿ ನಿಂದನೆ ಮಾಡಿರುವ ಶಾಸಕ ಮುನಿರತ್ನ ಸ್ತ್ರೀಯರ ಕುರಿತು ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ. ಜೀವ ಬೆದರಿಕೆ ಹಾಕಿ, ಹಣಕ್ಕೆ ಬೇಡಿಕೆಯಿಟ್ಟ, ಗುತ್ತಿಗೆದಾರನ ವಿರುದ್ಧ ದರ್ಪ ಮೆರೆದಿದ್ದಾರೆ. ಇಂತಹ ಬೇಜವಾಬ್ದಾರಿತನದ, ದುರ್ವರ್ತನೆಯನ್ನು ತೋರಿರುವ ಶಾಸಕ ಮುನಿರತ್ನಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಸಂಸದ ಸುಧಾಕರ್‌ ಅಪ್ರಭುದ್ಧ ರಾಜಕಾರಣಿ: ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಕಿಡಿ

ಈ ಸಂಧರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರಾದ ಎಸ್.ಎನ್.ನರಸಿಂಹಪ್ಪ, ಗಂಗಾಧರ, ರಾಮಾಂಜಿ, ರಾಜು, ಶ್ರೀನಿವಾಸ್, ರವಿ, ರಾಜು, ಎ.ಪಿ.ವೆಂಕಟೇಶ್, ಬಾಬು, ಜಯಂತ್, ಸುರೇಶ, ಲಕ್ಷ್ಮೀ ನಾಯ್ಕ, ಲಕ್ಷ್ಮಿ ನರಸಿಂಹಪ್ಪ ಸೇರಿದಂತೆ ಇತರರು ಇದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...