ಹಾಸನ | ಸಮಾಜದ ಉನ್ನತಿಯಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು: ಥಾವರ್ ಚಂದ್ ಗೆಹ್ಲೋಟ್

Date:

ಸಮಾಜ ನಿರ್ಮಾಣ ಮತ್ತು ವ್ಯಕ್ತಿಯ ಉನ್ನತಿಯಲ್ಲಿ ಶಿಕ್ಷಣವು ಅತ್ಯಂತ ಮಹತ್ವದ ಕೊಡುಗೆಯನ್ನು ಹೊಂದಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.

ಹಾಸನ ನಗರದಲ್ಲಿ ಸೆಂಟ್ ಜೋಸೆಫ್ ಕಾಲೇಜಿನ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಮಾತನಾಡಿ, ಇಡೀ ಸಮಾಜ ಮತ್ತು ದೇಶದಲ್ಲಿ ನೈತಿಕತೆಯನ್ನು ಮೂಡಿಸುವ, ಆಧುನಿಕ ಜ್ಞಾನದ ಜೊತೆಗೆ ಸಂಸ್ಕೃತಿಯ ಸಂರಕ್ಷಣೆ ಮಾಡುವ, ರಾಷ್ಟ್ರದ ಏಕತೆ-ಸಮಗ್ರತೆ ಮತ್ತು ಸಮಾಜದಲ್ಲಿ ಸಮಾನತೆ ಹಾಗೂ ಸೌಹಾರ್ದತೆಯನ್ನು ಕಾಪಾಡುವಂತಹ ಶಿಕ್ಷಣದ ಅವಶ್ಯಕತೆ ಇಂದು ಇದೆ ಎಂದು ಅಭಿಪ್ರಾಯಪಟ್ಟರು.

“ಶಿಕ್ಷಣದಿಂದ ವ್ಯಕ್ತಿತ್ವವು ರೂಪುಗೊಳ್ಳುತ್ತದೆ, ಮಾನಸಿಕ ಬೆಳವಣಿಗೆಯಾಗುತ್ತದೆ, ಬುದ್ಧಿವಂತಿಕೆಯು ಬೆಳೆಯುತ್ತದೆ ಮತ್ತು ಮನುಷ್ಯ ತನ್ನ ಸ್ವಂತ ಕಾಲಿನ ಮೇಲೆ ನಿಲ್ಲುತ್ತಾನೆ” ಎಂದು ಸ್ವಾಮಿ ವಿವೇಕಾನಂದ ಹೇಳಿದ್ದರು. ಈ ನಿಟ್ಟಿನಲ್ಲಿ ಶಿಕ್ಷಣವನ್ನು ಕೌಶಲ್ಯ ಮತ್ತು ನೈತಿಕ ಮೌಲ್ಯಗಳೊಂದಿಗೆ ಜೋಡಿಸುವ ಮೂಲಕ ಹೊಸ ಭಾರತ ನಿರ್ಮಿಸುವ ದೃಷ್ಟಿಯಲ್ಲಿ ಶಿಕ್ಷಣ ಸಂಸ್ಥೆಗಳು ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆಂಟ್ ಜೋಸೆಫ್ ವಿದ್ಯಾಸಂಸ್ಥೆಯು ರಾಷ್ಟ್ರಕ್ಕೆ ಅನೇಕ ಸ್ವಾತಂತ್ರ್ಯ ಹೋರಾಟಗಾರರನ್ನು, ಭಾರತೀಯ ನ್ಯಾಯಾಂಗಕ್ಕೆ ಅನೇಕ ದಿಗ್ಗಜರನ್ನು, ನಾಗರಿಕ ಸೇವಕರು, ವಿಜ್ಞಾನಿಗಳು, ಕ್ರೀಡಾಪಟುಗಳು, ರಾಜಕಾರಣಿಗಳು ಮತ್ತು ಸೇನಾ ಅಧಿಕಾರಿಗಳನ್ನು ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಗ್ಯಾರಂಟಿಗಳ ಟೀಕಿಸುವ ಮುನ್ನ ಬಿಜೆಪಿ ಕೊಟ್ಟ ಮಾತು ಉಳಿಸಿಕೊಳ್ಳಲಿ: ಡಿಕೆಶಿ ತಿರುಗೇಟು

ಶಾಸಕ ಎಚ್‌ ಪಿ ಸ್ವರೂಪ್ ಪ್ರಕಾಶ್, ಹಾಸನ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತಾರಾನಾಥ್, ಹಾಸನ ಜಿಲ್ಲಾಧಿಕಾರಿ ಅರ್ಚನಾ, ಪೊಲೀಸ್ ವರಿಷ್ಠಾಧಿಕಾರಿ ಹರಿಹರನ್ ಶಂಕರ್, ಹಸನ್ ಜೆಸ್ಯೂಟ್ ಎಜುಕೇಷನಲ್ ಸೊಸೈಟಿಯ ಅಧ್ಯಕ್ಷ ಫಾರ್ ಡಿಯೋನಿಸಿಯಸ್ ವಾಜ್, ಹಾಸನ ಜೆಸ್ಯೂಟ್ ಎಜುಕೇಷನಲ್ ಸೊಸೈಟಿ ಪ್ರಾಂಶುಪಾಲ ಡೇನಿಯಲ್ ಫೆರ್ನಾಂಡಿಸ್ ಹಾಗೂ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...