ಗದಗ | ಉತ್ತರ ಕರ್ನಾಟಕಕ್ಕೆ10 ವರ್ಷಗಳಿಂದ ನಿರಂತರ ಅನ್ಯಾಯ: ಬಿಜೆಪಿ ವಿರುದ್ಧ ಆಕ್ರೋಶ

Date:

ಕೇಂದ್ರದ ಬಿಜೆಪಿ ಸರ್ಕಾರವು ಉತ್ತರ ಕರ್ನಾಟಕಕ್ಕೆ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಅನ್ಯಾಯ ಮಾಡುತ್ತಿದೆ. ಅಂದರೆ ಬಜೆಟ್ ವಿಚಾರದಲ್ಲಿ ಅನುದಾನ ಕೊಡುವ ವಿಚಾರದಲ್ಲಿ ಮೂಲ ಸೌಲಭ್ಯಗಳನ್ನು ಘೋಷಣೆ ಮಾಡುವ ವಿಚಾರದಲ್ಲಿ ಸಂಪೂರ್ಣವಾಗಿ ಅನ್ಯಾಯ ಮಾಡುತ್ತಿದೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದಿಂದ ಖಂಡಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಮಾಧ್ಯಮ ವಕ್ತಾರ ಸಂಜಯ್ ದೊಡ್ಡಮನಿ ಅವರು ಗದಗ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿದ್ದು, “ಕೇಂದ್ರದ ಬಿಜೆಪಿ ಸರ್ಕಾರ ಕಳೆದ 5 ವರ್ಷಗಳಿಂದ ಕರ್ನಾಟಕಕ್ಕೆ ನೀಡಬೇಕಾದ ಅನುದಾನದ ವಿಚಾರದಲ್ಲಿ ಸುಮಾರು ₹62 ಕೋಟಿ ನಷ್ಟವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರವು ಕರ್ನಾಟಕಕ್ಕೆ ಧೋರಣೆ ತೋರುತ್ತಿದ್ದು, ಕರ್ನಾಟಕದಿಂದ ಆಯ್ಕೆಯಾದ 25 ಮಂದಿ ಸಂಸದರು ತಮ್ಮದೇ ಸರ್ಕಾರಕ್ಕೆ ಮತ್ತು ಮೋದಿಯವರಿಗೆ ನಮ್ಮ ಅನುದಾನದ ಬಗ್ಗೆ ರಾಜ್ಯದ ಜನರ ಪರವಾಗಿ ಧ್ವನಿ ಎತ್ತದೆ ನರ ಸತ್ತವರಾಗಿ ರಾಜ್ಯದ ಜನರ ದೃಷ್ಟಿಯಲ್ಲಿ ದುರ್ಬಲರಾಗಿದ್ದಾರೆ. ರಾಜ್ಯದ ಜನ ತೀವ್ರವಾಗಿ ಖಂಡಿಸುತ್ತಾ ಮತ್ತು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರವನ್ನು ಹಾಕಬೇಕಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂ. ಗ್ರಾಮಾಂತರ | ಮಕ್ಕಳ ದೌರ್ಜನ್ಯ ತಡೆಗೆ ಜಾಗೃತಿ ಅಗತ್ಯ: ಅಪರ ಜಿಲ್ಲಾಧಿಕಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಫೆಬ್ರುವರಿ 7ರಂದು ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಸಂಸತ್ ಮುಂದೆ ಧರಣಿ ಮಾಡುತ್ತಿದ್ದಾರೆ. ಕರ್ನಾಟಕದ ಎಲ್ಲ ಸಂಸದರು ಮತ್ತು ಜಾತ್ಯತೀತವಾದ ಎಲ್ಲ ಪಕ್ಷದ ನಾಯಕರುಗಳು ಈ ಧರಣಿಯಲ್ಲಿ ರಾಜ್ಯದ ಪರವಾಗಿ ಭಾಗವಹಿಸಬೇಕಾಗಿದೆ. ಧರಣಿ ಮಾಡಬೇಕಾಗಿದೆ. ಎಲ್ಲ ನಾಯಕರು ಪಕ್ಷಭೇದವನ್ನು ಬಿಟ್ಟು ಅಂದು ರಾಜ್ಯದ ಜನರ ಪರವಾಗಿ ಮತ್ತು ನಮ್ಮ ಅನುದಾನದ ಬಗ್ಗೆ ಕೇಂದ್ರ ಸರ್ಕಾರದ ಮುಂದೆ ಹೋರಾಟ ಮಾಡಿ ಪಡೆಯಬೇಕಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...